Friday, December 26, 2025

thumukur news

ತುಮಕೂರಿನಲ್ಲಿ ಸಾವರ್ಕರ್ ಫ್ಲೆಕ್ಸ್ ಹರಿದ ಕಿಡಿಗೇಡಿಗಳು: ಪ್ರತಿಕ್ರಿಯಿಸಿದ ತುಮಕೂರು ಎಸ್‌ಪಿ

Tumukur news: ತುಮಕೂರಿನಲ್ಲೂ ಕೆಲ ಕಿಡಿಗೇಡಿಗಳು ಸಾವರ್ಕರ್ ಫ್ಲೆಕ್ಸ್ ಹರಿದು ದರ್ಪ ಮೆರೆದಿದ್ದಾರೆ. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ತುಮಕೂರು ನಗರದ ಹೃದಯ ಭಾಗದಲ್ಲಿರುವ ಎಂಪ್ರೆಸ್ ಕಾಲೇಜು ಮುಂಭಾಗದಲ್ಲಿ ಅಳವಡಿಸಿದ್ದ ಸಾವರ್ಕರ್ ಫ್ಲೆಕ್ಸ್ ಹರಿದು ಹಾಕಲಾಗಿದೆ. ಅಮೃತ ಮಹೋತ್ಸವದ ಶುಭಕೋರಿ ಬಿಜೆಪಿ ವತಿಯಿಂದ ನಗರ ಶಾಸಕ ಜ್ಯೋತಿಗಣೇಶ್ ಪೋಟೋ ಸಹಿತ ಸಾವರ್ಕರ್ ಫ್ಲೆಕ್ಸ್ ಹಾಕಲಾಗಿತ್ತು. ಆದ್ರೆ ಕೆಲ ಕಿಡಿಗೇಡಿಗಳು ಮಧ್ಯರಾತ್ರಿ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img