Friday, August 28, 2026

thumukur news

ತುಮಕೂರಿನಲ್ಲಿ ಸಾವರ್ಕರ್ ಫ್ಲೆಕ್ಸ್ ಹರಿದ ಕಿಡಿಗೇಡಿಗಳು: ಪ್ರತಿಕ್ರಿಯಿಸಿದ ತುಮಕೂರು ಎಸ್‌ಪಿ

Tumukur news: ತುಮಕೂರಿನಲ್ಲೂ ಕೆಲ ಕಿಡಿಗೇಡಿಗಳು ಸಾವರ್ಕರ್ ಫ್ಲೆಕ್ಸ್ ಹರಿದು ದರ್ಪ ಮೆರೆದಿದ್ದಾರೆ. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ತುಮಕೂರು ನಗರದ ಹೃದಯ ಭಾಗದಲ್ಲಿರುವ ಎಂಪ್ರೆಸ್ ಕಾಲೇಜು ಮುಂಭಾಗದಲ್ಲಿ ಅಳವಡಿಸಿದ್ದ ಸಾವರ್ಕರ್ ಫ್ಲೆಕ್ಸ್ ಹರಿದು ಹಾಕಲಾಗಿದೆ. ಅಮೃತ ಮಹೋತ್ಸವದ ಶುಭಕೋರಿ ಬಿಜೆಪಿ ವತಿಯಿಂದ ನಗರ ಶಾಸಕ ಜ್ಯೋತಿಗಣೇಶ್ ಪೋಟೋ ಸಹಿತ ಸಾವರ್ಕರ್ ಫ್ಲೆಕ್ಸ್ ಹಾಕಲಾಗಿತ್ತು. ಆದ್ರೆ ಕೆಲ ಕಿಡಿಗೇಡಿಗಳು ಮಧ್ಯರಾತ್ರಿ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img