Manglore News: ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೀಟರ್ ಅಪೋಸ್ ಮಾಲಕತ್ವದ ರಾಣಿಪುರ ಸ್ಟೋರ್ ನಿನ್ನೆ ರಾತ್ರಿ ಸುರಿದ ಗುಡುಗು ಸಹಿತ ಮಳೆಗೆ ಅಂಗಡಿ ಸಂಪೂರ್ಣ ಭಸ್ಮವಾಗಿದೆ. ಅಂಗಡಿಯಲ್ಲಿರುವ ದಿನಸಿ ಸಾಮಾಗ್ರಿ, 3ಫ್ರಿಡ್ಜ್, ಹಾಗೂ ಕಟ್ಟಡ ಸೇರಿ ಸುಮಾರು 20 ಲಕ್ಷಕ್ಕಿಂತಲೂಅಧಿಕ ನಷ್ಟವಾಗಿದೆ,. ಬೆಂಕಿಯ ತಾಪಕ್ಕೆ ಹಿಂದುಗಡೆಯಲ್ಲಿರುವ ಮನೆಗೆ ಹಾನಿಯಾಗಿದ್ದು, ಮನೆಯು ಸೋರುತ್ತಿದೆ.
ಕೆಥೋಲಿಕ್ ಸಭಾ...
Political News: ಬಿಹಾರ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ.
ಬಿಹಾರದಲ್ಲಿ 9 ಬಾರಿ ನಿತೀಶ್...