Manglore News: ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೀಟರ್ ಅಪೋಸ್ ಮಾಲಕತ್ವದ ರಾಣಿಪುರ ಸ್ಟೋರ್ ನಿನ್ನೆ ರಾತ್ರಿ ಸುರಿದ ಗುಡುಗು ಸಹಿತ ಮಳೆಗೆ ಅಂಗಡಿ ಸಂಪೂರ್ಣ ಭಸ್ಮವಾಗಿದೆ. ಅಂಗಡಿಯಲ್ಲಿರುವ ದಿನಸಿ ಸಾಮಾಗ್ರಿ, 3ಫ್ರಿಡ್ಜ್, ಹಾಗೂ ಕಟ್ಟಡ ಸೇರಿ ಸುಮಾರು 20 ಲಕ್ಷಕ್ಕಿಂತಲೂಅಧಿಕ ನಷ್ಟವಾಗಿದೆ,. ಬೆಂಕಿಯ ತಾಪಕ್ಕೆ ಹಿಂದುಗಡೆಯಲ್ಲಿರುವ ಮನೆಗೆ ಹಾನಿಯಾಗಿದ್ದು, ಮನೆಯು ಸೋರುತ್ತಿದೆ.
ಕೆಥೋಲಿಕ್ ಸಭಾ...
Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್ರಾಜುಗೆ ಟಾಂಗ್ ನೀಡಿದ್ದಾರೆ.
ಇರಾನ್ನಿಂದ...