Manglore News: ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೀಟರ್ ಅಪೋಸ್ ಮಾಲಕತ್ವದ ರಾಣಿಪುರ ಸ್ಟೋರ್ ನಿನ್ನೆ ರಾತ್ರಿ ಸುರಿದ ಗುಡುಗು ಸಹಿತ ಮಳೆಗೆ ಅಂಗಡಿ ಸಂಪೂರ್ಣ ಭಸ್ಮವಾಗಿದೆ. ಅಂಗಡಿಯಲ್ಲಿರುವ ದಿನಸಿ ಸಾಮಾಗ್ರಿ, 3ಫ್ರಿಡ್ಜ್, ಹಾಗೂ ಕಟ್ಟಡ ಸೇರಿ ಸುಮಾರು 20 ಲಕ್ಷಕ್ಕಿಂತಲೂಅಧಿಕ ನಷ್ಟವಾಗಿದೆ,. ಬೆಂಕಿಯ ತಾಪಕ್ಕೆ ಹಿಂದುಗಡೆಯಲ್ಲಿರುವ ಮನೆಗೆ ಹಾನಿಯಾಗಿದ್ದು, ಮನೆಯು ಸೋರುತ್ತಿದೆ.
ಕೆಥೋಲಿಕ್ ಸಭಾ...
Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...