Wednesday, August 5, 2026

#thunder

Thunder : ಮಂಗಳೂರು : ಸಿಡಿಲು ಬಡಿದು ಅಂಗಡಿ ಧ್ವಂಸ

Manglore News: ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೀಟರ್ ಅಪೋಸ್ ಮಾಲಕತ್ವದ ರಾಣಿಪುರ ಸ್ಟೋರ್ ನಿನ್ನೆ ರಾತ್ರಿ ಸುರಿದ ಗುಡುಗು ಸಹಿತ ಮಳೆಗೆ ಅಂಗಡಿ ಸಂಪೂರ್ಣ ಭಸ್ಮವಾಗಿದೆ. ಅಂಗಡಿಯಲ್ಲಿರುವ ದಿನಸಿ ಸಾಮಾಗ್ರಿ, 3ಫ್ರಿಡ್ಜ್, ಹಾಗೂ ಕಟ್ಟಡ ಸೇರಿ ಸುಮಾರು 20 ಲಕ್ಷಕ್ಕಿಂತಲೂಅಧಿಕ ನಷ್ಟವಾಗಿದೆ,.  ಬೆಂಕಿಯ ತಾಪಕ್ಕೆ ಹಿಂದುಗಡೆಯಲ್ಲಿರುವ ಮನೆಗೆ ಹಾನಿಯಾಗಿದ್ದು, ಮನೆಯು ಸೋರುತ್ತಿದೆ. ಕೆಥೋಲಿಕ್ ಸಭಾ...
- Advertisement -spot_img

Latest News

ಬಂಡಾಯಗಾರರಿಗೆ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ – ‘2 ನಿಮಿಷದಲ್ಲಿ ರಾಜೀನಾಮೆ ಓಕೆ, ಟಿಕೆಟ್ ಕಟ್!’

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....
- Advertisement -spot_img