Manglore News: ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೀಟರ್ ಅಪೋಸ್ ಮಾಲಕತ್ವದ ರಾಣಿಪುರ ಸ್ಟೋರ್ ನಿನ್ನೆ ರಾತ್ರಿ ಸುರಿದ ಗುಡುಗು ಸಹಿತ ಮಳೆಗೆ ಅಂಗಡಿ ಸಂಪೂರ್ಣ ಭಸ್ಮವಾಗಿದೆ. ಅಂಗಡಿಯಲ್ಲಿರುವ ದಿನಸಿ ಸಾಮಾಗ್ರಿ, 3ಫ್ರಿಡ್ಜ್, ಹಾಗೂ ಕಟ್ಟಡ ಸೇರಿ ಸುಮಾರು 20 ಲಕ್ಷಕ್ಕಿಂತಲೂಅಧಿಕ ನಷ್ಟವಾಗಿದೆ,. ಬೆಂಕಿಯ ತಾಪಕ್ಕೆ ಹಿಂದುಗಡೆಯಲ್ಲಿರುವ ಮನೆಗೆ ಹಾನಿಯಾಗಿದ್ದು, ಮನೆಯು ಸೋರುತ್ತಿದೆ.
ಕೆಥೋಲಿಕ್ ಸಭಾ...
Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...