Tuesday, August 4, 2026

thunderstorm alert

ಮುಂದಿನ 12 ಗಂಟೆಗಳ ಕಾಲ ರೆಡ್ ಅಲರ್ಟ್! IMD ನೀಡಿರುವ ಖಡಕ್ ವಾರ್ನಿಂಗ್!

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಇಂದು ರಾತ್ರಿ ಹವಾಮಾನ ತೀವ್ರವಾಗಿ ಹದಗೆಡುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಪಾಕಿಸ್ತಾನ-ಭಾರತ ಗಡಿಯ ಸಮೀಪ ರೂಪುಗೊಂಡಿರುವ ಬಲವಾದ ಚಂಡಮಾರುತ ವ್ಯವಸ್ಥೆ ವೇಗವಾಗಿ ಪೂರ್ವದತ್ತ ಚಲಿಸುತ್ತಿದ್ದು, ಪಂಜಾಬ್, ಹರಿಯಾಣ, ರಾಜಸ್ಥಾನ, ದೆಹಲಿ-ಎನ್‌ಸಿಆರ್ ಹಾಗೂ ಪಶ್ಚಿಮ ಉತ್ತರ ಪ್ರದೇಶಗಳಲ್ಲಿ ಇದರ ನೇರ ಪರಿಣಾಮ...

ಬಿಸಿಲ ಧಗೆಯ ನಡುವೆ ಗುಡುಗು ಸಹಿತ ಭಾರೀ ಮಳೆ!

ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿರುವ ನಡುವೆಯೇ ಅಕಾಲಿಕ ಮಳೆ ಚಟುವಟಿಕೆ ಹೆಚ್ಚಾಗಿದೆ. ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ ಹಲವೆಡೆ ಇಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ದಕ್ಷಿಣ ಒಳನಾಡು,...

ಚಳಿಯಲ್ಲಿ ‘ಮಳೆ’ ಅಲರ್ಟ್: ಯಾವ ಜಿಲ್ಲೆಗಳಲ್ಲಿ ‘ವರುಣನ’ ಅಬ್ಬರ!

ರಾಜ್ಯದಲ್ಲಿ ಚಳಿಯ ನಡುವೆ ನವೆಂಬರ್ 29 ಮತ್ತು 30 ರಂದು ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಧ್ಯ, ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಕೆಲ ಪ್ರದೇಶಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕರಾವಳಿ ಜಿಲ್ಲೆಗಳಲ್ಲಿ ಚಳಿಯ ಅನುಭವವಾಗಲಿದೆ. ಉಳಿದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img