Thursday, July 24, 2025

Thursday

ಪುರುಷರು ಗುರುವಾರ ಈ ಕೆಲಸಗಳನ್ನು ಮಾಡಬಾರದು..!

ಗುರುವಾರ ಗುರುವಿನ ದಿನ. ಈ ದಿನ ಲಕ್ಷ್ಮಿ ಮತ್ತು ವಿಷ್ಣುವನ್ನು ಪೂಜಿಸಲಾಗುತ್ತದೆ. ಈ ಶುಭ ದಿನದಂದು ಪುರುಷರು ಕೆಲವು ಕೆಲಸಗಳನ್ನು ಮಾಡಬಾರದು. ಅವು ಯಾವುವು ಎಂದು ನೋಡೋಣ. ಗುರುವಾರ ಗುರುವಿಗೆ ಸಮರ್ಪಿಸಲಾಗಿದೆ. ಈ ದಿನ ಲಕ್ಷ್ಮಿ ದೇವಿಯನ್ನು ವಿಷ್ಣುವಿನ ಜೊತೆಗೆ ಪೂಜಿಸಲಾಗುತ್ತದೆ. ವಿಷ್ಣುವನ್ನು ಮೆಚ್ಚಿಸಲು ಗುರುವಾರ ಅತ್ಯಂತ ಮಂಗಳಕರ ದಿನವೆಂದು ಪರಿಗಣಿಸಲಾಗಿದೆ. ಆದರೆ ಈ ದಿನ,...

ಮಾರ್ಗಶಿರ ಮಾಸದ ವಿಶೇಷತೆ ,ಗುರುವಾರದಂದು ವಿಷ್ಣು ಲಕ್ಷ್ಮಿಯನ್ನು ಪೂಜಿಸುವುದರಿಂದ ಆಗುವ ವಿಶೇಷ ಫಲವೇನು ಗೊತ್ತಾ..?

Margasira Masa: ಆದಿ ನಾರಾಯಣ ಸೂರ್ಯನು ವೃಶ್ಚಿಕ ರಾಶಿಯಿಂದ ಧನುರಾಶಿಗೆ ಪ್ರವೇಶಿಸುವ ಸಮಯದಿಂದ ಧನುರ್ಮಾಸಂ ಆರಂಭವಾಗುತ್ತದೆ. ವಿಷ್ಣು ಪುರಾಣದ ಪ್ರಕಾರ ವಿಷ್ಣುವಿನ ಮುಂದೆ ಹಸುವಿನ ತುಪ್ಪದ ದೀಪವನ್ನು ಹಚ್ಚಿ, ವಿಷ್ಣುವಿನ ಸಹಸ್ರ ನಾಮ ಮತ್ತು ಭಗವದ್ಗೀತೆಯನ್ನು ಪಠಿಸುವವರಿಗೆ ವಿಷ್ಣುವಿನ ಕಟಾಕ್ಷೆ ದೊರೆಯುತ್ತದೆ ಎಂದು ವಿಷ್ಣು ಪುರಾಣ ಹೇಳುತ್ತದೆ . ಪ್ರತಿ ತಿಂಗಳು ತನ್ನದೇ ಆದ ವಿಶೇಷತೆಯನ್ನು ಹೊಂದಿದೆ....

ಜ್ಯೋತಿಷ್ಯದ ಪ್ರಕಾರ ಗುರುವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

astrology: ಗುರುವಾರ ಜನಿಸಿದವರು ನಾಯಕತ್ವದ ಗುಣಗಳನ್ನು ಹೊಂದಿರುತ್ತಾರೆ, ನೇರವಾಗಿ ಮಾತನಾಡುವ ಇವರು ಮಾತಿನಲ್ಲಿ ಹಿಡಿತವನ್ನು ಇಟ್ಟುಕೊಂಡರೆ ಉತ್ತಮ, ಗುರುವಾರ ಹುಟ್ಟಿದವರು ಬಹಳ ಅದೃಷ್ಟವಂತರು, ಹಿಂದೂ ಸಂಪ್ರದಾಯದ ಪ್ರಕಾರ ಗುರುಗಳ ಕೃಪೆ ಇವರ ಮೇಲೆ ಇರುತ್ತದೆ.ಇವರಿಗೆ ಹೆಚ್ಚು ಅಪೂರ್ವವಾದ ಸಂಪದ್ಭರಿತ ಫಲಿತಾಂಶಗಳು ಸಿಗುತ್ತದೆ. ಮನುಷ್ಯ ಹುಟ್ಟಿದ ಘಳಿಗೆ, ಸಮಯ, ವಾರ,ತಿಂಗಳುಗಳ ಅನುಸಾರವಾಗಿ ಅವರ ಭವಿಷ್ಯ ನಿರ್ಧಾರವಾಗುತ್ತದೆ. ಜ್ಯೋತಿಷ್ಯದ...

ಯಶಸ್ಸು, ನೆಮ್ಮದಿ ನಿಮ್ಮದಾಗಬೇಕು ಅಂದ್ರೆ ಗುರುವಾರದ ದಿನ ಈ ಕೆಲಸ ಮಾಡಿ..

https://youtu.be/b0jaQP82K5Q ನಾವು ಕಳೆದ ಲೇಖನದಲ್ಲಿ ಗುರುವಾರದ ದಿನ ಯಾವ ಕೆಲಸಗಳನ್ನ ಮಾಡಬಾರದು. ಹಾಗೆ ಮಾಡಿದ್ರೆ ಏನಾಗತ್ತೆ ಅನ್ನೋ ಬಗ್ಗೆ ಮಾಹಿತಿಯನ್ನ ನೀಡಿದ್ದೆವು. ಇಂದು ನಾವು ಗುರುವಾರದ ದಿನ ಯಾವ ಕೆಲಸವನ್ನು ಮಾಡಬೇಕು. ಹೀಗೆ ಮಾಡಿದ್ರೆ ಏನು ಉಪಯೋಗ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ.. ಗುರುವಾರದ ದಿನ ತಲೆ ಸ್ನಾನ ಮಾಡಬಾರದು, ಕೂದಲು ಕತ್ತರಿಸಬಾರದು, ಬಟ್ಟೆ ತೊಳೆಯಬಾರದು, ನೆಲ ಒರೆಸಬಾರದು....

ಗುರುವಾರ ಅಪ್ಪಿತಪ್ಪಿಯೂ ಈ ಕೆಲಸಗಳನ್ನು ಮಾಡಲು ಹೋಗಬೇಡಿ..

https://youtu.be/FoXj5q93CzI ಹಿಂದೂ ಧರ್ಮದಲ್ಲಿ ಹಲವಾರು ಪದ್ಧತಿಗಳಿದೆ. ಅದರಲ್ಲಿ ಯಾವ ವಾರ ಯಾವ ಕೆಲಸಗಳನ್ನ ಮಾಡಬಾರದು ಮತ್ತು ಮಾಡಬೇಕು. ಮತ್ತು ಅಂಥ ಕೆಲಸಗಳನ್ನು ಮಾಡಿದ್ರೆ ಮತ್ತು ಮಾಡದಿದ್ರೆ ಏನಾಗತ್ತೆ ಅಂತಾ. ಅದೇ ರೀತಿ ನಾವಿಂದು ಗುರುವಾರ ಯಾವ ಕೆಲಸಗಳನ್ನು ಮಾಡಬಾರದು. ಮಾಡಿದ್ರೆ ಏನಾಗತ್ತೆ ಅನ್ನೋ ಬಗ್ಗೆ ಹೇಳಲಿದ್ದೇವೆ.. ಗುರುವಾರವನ್ನು ಗುರುವಿನ ದಿನ, ನಾರಾಯಣನ ದಿನ ಮತ್ತು ಬೃಹಸ್ಪತಿಯ ದಿನ...

ಗುರುವಾರ ಜನಿಸಿದವರ ಗುಣ ಸ್ವಭಾವ ಹೇಗಿರುತ್ತದೆ..?

ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಗುರುವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ವಾರದಲ್ಲೇ ಪರಮ ಪವಿತ್ರವಾದ ದಿನ ಅಂದ್ರೆ ಗುರುವಾರದ...

ಗುರುವಾರದ ದಿನ ಇಂಥ ಕೆಲಸಗಳನ್ನು ಮಾಡಬೇಡಿ: ಮಾಡಿದರೆ ನಷ್ಟ ಖಚಿತ..

ಗುರುವಾರವೆಂಬುದು ಪರಮ ಪವಿತ್ರವಾದ ದಿನವಾಗಿದೆ. ಈ ದಿನ ಮಹಾವಿಷ್ಣು, ರಾಯರು, ಸಾಯಿಬಾಬಾ ಸೇರಿ ಹಲವು ದೇವರನ್ನು ಪೂಜಿಸಲಾಗುತ್ತದೆ. ಗುರುವಾರವನ್ನು ಬ್ರಹಸ್ಪತಿ ವಾರವೆಂದು ಕರೆಯುತ್ತಾರೆ. ಗುರುವಾರದಂದು ಕೆಲ ಕೆಲಸಗಳನ್ನು ಮಾಡುವುದು ತಪ್ಪು ಎಂದು ಪರಿಗಣಿಸಲಾಗಿದೆ. ಹಾಗಾದ್ರೆ ಈ ದಿನ ಯಾವ ತಪ್ಪನ್ನು ಮಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್...

ಗುರುವಾರ ಹುಟ್ಟಿದವರು ಎಷ್ಟು ಅದೃಷ್ಟವಂತರು ಗೊತ್ತಾ..?

ಗುರುವಿನ ದಿನವಾದ ಗುರುವಾರದಂದು ಜನಿಸಿದರೆ ಅತೀ ಉತ್ತಮ. ಅವರ ಜೀವನ ಉಜ್ವಲವಾಗಿರುತ್ತದೆ ಎಂದು ಹೇಳಲಾಗುತ್ತದೆ. ಹಾಗಾಗಿ ಇಂದು ನಾವು ಗುರುವಾರ ಹುಟ್ಟಿದವರ ಸ್ವಭಾವವನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/ykiESPPH22c ಗುರು ಗ್ರಹ ಎಂದರೆ ನಾಯಕತ್ವ ಹೊಂದಿರುವ ಗ್ರಹ. ಹಾಗಾಗಿ ಗುರುವಾರ...

ಬಂಗಾರ ಯಾವ ದಿನ ಯಾವ ಘಳಿಗೆಯಲ್ಲಿ ಕೊಂಡುಕೊಳ್ಳಬೇಕು ಗೊತ್ತಾ..?

ಬಂಗಾರ.. ಭಾರತದಲ್ಲಿ ಅದರಲ್ಲೂ ಹಿಂದೂಧರ್ಮದಲ್ಲಿ ಇದು ಬರೀ ಲೋಹವಲ್ಲ. ಬದಲಾಗಿ ಲಕ್ಷ್ಮೀ ದೇವಿಯ ಸ್ವರೂಪ. ಹಬ್ಬ ಹರಿದಿನಗಳಲ್ಲಿ ನಾವು ಚಿನ್ನವನ್ನ ದೇವಿಗೆ ಹಾಕಿ ಪೂಜೆ ಮಾಡುತ್ತೇವೆ. ಚಿನ್ನ ತರುವಾಗಲೂ ಸಮಯ ಮುಹೂರ್ತ ನೋಡಿ ತರುವುದು ವಾಡಿಕೆ. ಅದರಲ್ಲೂ ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ತರುವುದರಿಂದ ಮನೆಯಲ್ಲಿ ಐಶ್ವರ್ಯ ವೃದ್ಧಿಯಾಗುತ್ತದೆ ಎಂದು ಹೇಳಲಾಗಿದೆ. ಆದ್ರೆ...
- Advertisement -spot_img

Latest News

” 2028ಕ್ಕೆ ಹೆಚ್ಚು ಸೀಟ್‌ ಗೆದ್ದು ಸಿಎಂಗೆ ಉತ್ತರ ಕೊಡೋಣ”

ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್‌ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್‌ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ...
- Advertisement -spot_img