Tuesday, September 8, 2026

thursday was last date

ಹಿಜಾಬ್ ನೋಟಿಸ್ ಗೆ ಡೋಂಟ್ ಕೇರ್..

https://www.youtube.com/watch?v=etJwo-hm7MA ಮಂಗಳೂರು: ಇಲ್ಲಿನ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಹಿಜಾಬ್ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಶಿಸ್ತು ಉಲ್ಲಂಘಿಸಿದ ವಿಧ್ಯಾರ್ಥಿನಿಯರಿಗೆ ಪ್ರಿನ್ಸಿಪಾಲ್ ನೀಡಿದ ನೋಟಿಸ್ ಗೆ ಉತ್ತರ ನೀಡಲು ಗುರುವಾರ ಕೊನೆ ದಿನವಾಗಿದ್ದರೂ ಕೂಡ ಯಾವುದೇ ಉತ್ತರ ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಹಿಜಾಬ್ ನಿಷೇಧದ ಕುರಿತು ಮೂವರು ವಿಧ್ಯಾರ್ಥಿನಿಯರು ಹೊರಗಿನವರೊಂದಿಗೆ ಸೇರಿಕೊಂಡು ಸುದ್ದಿಗೋಷ್ಠಿ ನಡೆಸಿ ಕಾಲೇಜ್ ಶಿಸ್ತು ಉಲ್ಲಂಘಿಸಿದರು. ಇದನ್ನು ಗಂಭೀರವಾಗಿ...
- Advertisement -spot_img

Latest News

ನಾ ನಾಯಕಿ : ಮುತೈದೆಯರು ಬನ್ನಿ ಅಂತಾರೆ ನಾನು ಹೆಜ್ಜೆ ಹಿಂದೆ ಇಡ್ತೀನಿ : Kusuma Podcast

Special Podcast: ದಿವಂಗತ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಮತ್ತು ಕಾಂಗ್ರೆಸ್ ನಾಯಕಿ ಕುಸುಮಾ ಅವರು ವಿಧವಾ ಜೀವನದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಸಮಾಜ ವಿಧವೆಯರನ್ನು, ಡಿವೋರ್ಸ್...
- Advertisement -spot_img