Wednesday, March 11, 2026

Thyland

ಒಂದು ದೇಗುಲ, 2 ದೇಶಗಳ ತಿಕ್ಕಾಟ : ಬೌದ್ಧ ರಾಷ್ಟ್ರಗಳಲ್ಲಿ ಶಿವನಿಗಾಗಿ ಫೈಟ್!

ಬೆಂಗಳೂರು: ಕಾಂಬೋಡಿಯಾ ಹಾಗೂ ಥಾಯ್ಲೆಂಡ್‌ ನಡುವೆ ತೀವ್ರ ಘರ್ಷಣೆ ಮುಂದುವರೆದಿದೆ. ಶಿವನ ದೇವಸ್ಥಾನದ ವಿಚಾರಕ್ಕೆ ನಡೆದ ಗಲಭೆಯಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಬುಧವಾರ ದಟ್ಟವಾದ ಅರಣ್ಯಕ್ಕೆ ಸೇರಿರುವ ಡ್ಯಾಂಗ್ರೆಕ್ ಪರ್ವತ ಶ್ರೇಣಿಯಲ್ಲಿ ಕಾಂಬೋಡಿಯನ್ ಡ್ರೋನ್ ಪತ್ತೆಯಾಗಿದೆ ಎಂದು ಥಾಯ್ಲೆಂಡ್‌ ಆರೋಪಿಸಿತ್ತು. ಇದಾದ ಸ್ವಲ್ಪ ಹೊತ್ತಿನ ಬಳಿಕ, ನೆಲಬಾಂಬ್ ಸ್ಫೋಟಗೊಂಡು ಐವರು ಥಾಯ್ಲೆಂಡ್‌...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img