Friday, July 31, 2026

tiger attack

ವ್ಯಾಘ್ರಗಳಿಗೆ ಇಲಾಖೆಯ ಬಲೆ : ಅಂದರ್ ಆದ ‘ಹುಲಿ ಗ್ಯಾಂಗ್’!

ಕಾಡಿನಿಂದ ನಾಡಿಗೆ ಬಂದು ಮನುಷ್ಯರ ಮೇಲೆ ದಾಳಿ ಮಾಡುವ ಹುಲಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆ ದಿನರಾತ್ರಿ ಕಾರ್ಯಾಚರಣೆ ನಡೆಸುತ್ತಿದೆ. ಕೇವಲ 26 ದಿನಗಳಲ್ಲಿ 10 ಹುಲಿಗಳನ್ನು, ಅದರಲ್ಲಿ 5 ಚಿಕ್ಕ ಮರಿಗಳನ್ನೂ ಸೇರಿ, ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಮೈಸೂರು ಜಿಲ್ಲೆಯ ಸರಗೂರು ಮತ್ತು ಗುಂಡ್ಲುಪೇಟೆ ತಾಲೂಕುಗಳ ಕಾಡಂಚಿನ ಗ್ರಾಮಗಳಲ್ಲಿ ನಡೆದ...

ಮೈಸೂರು ಹುಲಿ ಪ್ರಕರಣ: ಸಿಎಂ ಕಿಡಿ! ರಾಜ್ಯಮಟ್ಟದ ಸಭೆ ಕರೆಯಲು ಸಿದ್ಧತೆ

ಮೈಸೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹುಲಿ ದಾಳಿಗಳ ಪ್ರಕರಣಗಳು ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುʼ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತೀವ್ರ ಎಚ್ಚರಿಕೆ ನೀಡಿದರು. ಕಳೆದ ಕೆಲ ದಿನಗಳಲ್ಲಿ ಮೂರು ಮಂದಿ ಹುಲಿ ದಾಳಿಗೆ ಬಲಿಯಾದ ಹಿನ್ನೆಲೆಯಲ್ಲಿ, ಪ್ರಾಣಿಗಳ ಸಂಖ್ಯೆ ಹೆಚ್ಚಳದ ಜೊತೆಗೆ ಕಾಡಿನೊಳಗಿನ ಪರಿಸರ ಅಸಮತೋಲನಕ್ಕೂ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಹುಲಿಗಳು...
- Advertisement -spot_img

Latest News

RBI ಹೊಸ ರೂಲ್ಸ್ – ಅಕ್ಟೋಬರ್ 1ರಿಂದ ಎಫ್‌ಡಿ ನಿಯಮಗಳಲ್ಲಿ ಭಾರಿ ಬದಲಾವಣೆ!

ಬ್ಯಾಂಕ್‌ಗಳಲ್ಲಿ ಫಿಕ್ಸ್ಡ್ ಡೆಪಾಸಿಟ್ (FD) ಮಾಡುವ ಗ್ರಾಹಕರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಮಹತ್ವದ ಹಾಗೂ ಹೊಸ ನಿಯಮವೊಂದನ್ನು ತಂದಿದೆ. ಈ ಹೊಸ ರೂಲ್ಸ್...
- Advertisement -spot_img