Saturday, February 8, 2025

tiger

Cow : ಹಸುವನ್ನು ನಂಬಿ ಬದುಕುತಿದ್ದ ಕುಟುಂಬ ಬೀದಿಗೆ ಬಂದು ನಿಂತಿದೆ…!

Mysore News : 2  ಹಸುಗಳ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಹುಣಸೂರು ತಾಲೂಕಿನ ಬೀರ್ತಮ್ಮನಹಳ್ಳಿ ಮೀಸಲು ಅರಣ್ಯದಂಚಿನ ಬಿ ಆರ್ ಕಾವಲು ಗ್ರಾಮದಲ್ಲಿ ನಡೆದಿದೆ. ರವಿ ಎಂಬುವವರಿಗೆ ಸೇರಿದ ಎರಡು ಹಸುಗಳ ಮೇಲೆ  ಹುಲಿ ಏಕಾಏಕಿ ದಾಳಿ ನಡೆಸಿದೆ. ಈ ಹಿಂದೆಯೂ ರವಿ ಕುಟುಂಬದ ಹಸುವನ್ನು ಹುಲಿ ರಾತ್ರೋರಾತ್ರಿ ದಾಳಿ ಮಾಡಿ ಕೊಂದು...

Tiger : ಹುಲಿ ಗಣತಿ 2022ರ ವರದಿ ಪ್ರಕಾರ ಕರುನಾಡಿಗೆ 2ನೇ ಸ್ಥಾನ…!

State News : ರಾಷ್ಟ್ರೀಯ ಹುಲಿ ಯೋಜನೆ ಪ್ರಾಧಿಕಾರವು ಹುಲಿ ಗಣತಿ 2022ರ ರಾಜ್ಯವಾರು ವರದಿಯನ್ನು ಬಿಡುಗಡೆಗೊಳಿಸಿದೆ. ವರದಿ ಪ್ರಕಾರ, ಮೊದಲ ಸ್ಥಾನವನ್ನು ಮಧ್ಯಪ್ರದೇಶ ಪಡೆದುಕೊಂಡಿದ್ದು, ಕರ್ನಾಟಕ ಎರಡನೇ ಸ್ಥಾನ ಪಡೆದುಕೊಂಡಿದೆ. ಮೂರನೇ ಸ್ಥಾನವನ್ನು ಉತ್ತರಾಖಂಡ ರಾಜ್ಯ ಪಡೆದುಕೊಂಡಿದೆ. 2022ರ ವರದಿ ಪ್ರಕಾರ, ಕರ್ನಾಟಕದಲ್ಲಿ 563 ಹುಲಿಗಳಿವೆ. ಮೊದಲ ಸ್ಥಾನ ಪಡೆದಿರುವ ಮಧ್ಯಪ್ರದೇಶದಲ್ಲಿ 785 ಹುಲಿಗಳಿದ್ದು,...

ಶಿವ ಹುಲಿಯ ಚರ್ಮವನ್ನು ಬಳಸಲು ಕಾರಣವೇನು..?

ಶಿವ ಬಳಸುವ ಒಂದೊಂದು ವಸ್ತುಗಳಿಗೂ ಒಂದೊಂದು ಕಥೆ ಇದೆ. ನಾವು ಈಗಾಗಲೇ ನಿಮಗೆ ಶಿವನ ಕೊರಳಿನಲ್ಲಿ ಸರ್ಪವೇಕೆ ಬಂತು..? ನಂದಿ ಶಿವನ ವಾಹನ ಆಗಿದ್ದು ಹೇಗೆ..? ಶಿವನಿಗೆ ಬಿಲ್ವಪತ್ರೆ ಅರ್ಪಿಸಲು ಕಾರಣವೇನು..? ಹೀಗೆ ಅನೇಕ ವಿಷಯಗಳ ಬಗ್ಗೆ ಹೇಳಿದ್ದೇವೆ. ಇಂದು ನಾವು ಶಿವ ಹುಲಿಯ ಚರ್ಮವನ್ನು ಏಕೆ ಬಳಸುತ್ತಾನೆ ಅಂತಾ ಹೇಳಲಿದ್ದೇವೆ.. ಒಮ್ಮೆ ಶಿವ ವಾಯುವಿಹಾರಕ್ಕಾಗಿ...

ಪ್ರಾಣಿಗಳಿಗೆ ಹರಡುತ್ತಿವೆ ವಿಚಿತ್ರ ಸೋಂಕು…! ಬನ್ನೇರುಘಟ್ಟ ಉದ್ಯಾನವನದಲ್ಲಿ 3 ಹುಲಿಗಳ ಸಾವು..!

Banglore News: ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಸುಮಾರು 22ಕಿ.ಮೀ ದೂರದಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಹುಲಿಗಳು ಸಾವನ್ನಪ್ಪಿವೆ. ಮೃಗಾಲಯದಲ್ಲಿನ ಬೆಂಗಾಲ್ ಟೈಗರ್​ಗಳಿಗೆ ವಿಚಿತ್ರ ಸೋಂಕು ತಗುಲಿದ್ದು, ಬ್ಯಾರೆಕ್ ಒಳಗಡೆ ಹರಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಇತರ ಹುಲಿಗಳಿಗೂ ಸೋಂಕು ಹರಡುವ ಭೀತಿ ಎದುರಾಗಿದೆ. ಮೃಗಾಲಯದಲ್ಲಿನ ಹುಲಿಗಳು ಸಾವನ್ನಪ್ಪುತ್ತಿವೆ. ಮೂರು ವರ್ಷದ...

ಹುಲಿ ಸಿಂಹ ನಡುವಿನ ಕಾದಾಟ..! ನಾನಾ ನೀನಾ..?!

Special News: ಇದ್ದಕ್ಕಿದ್ದಂತೆ ಸಿಂಹ ಮತ್ತು ಹುಲಿಯ ಮಧ್ಯೆ ಕಾಳಗ ಶುರುವಾಗಿದೆ. ಸಿಂಹದ ಮೇಲೆ ಅನಿರೀಕ್ಷಿತವಾಗಿ ದಾಳಿ ಮಾಡುತ್ತದೆ ಹುಲಿ. ಸಿಂಹ ಕಾಡಿನ ರಾಜ ಹಾಗಾಗಿ ಗೆಲ್ಲಬೇಕು ಎನ್ನುವುದು ಸಾಮಾನ್ಯ ನಿರೀಕ್ಷೆ. ಆದರೆ ಅನೇಕ ಸಂಶೋಧನಾ ವರದಿಗಳ ಪ್ರಕಾರ, ಹುಲಿಯು ಸಿಂಹದ ವಿರುದ್ಧ ಗೆಲ್ಲುವ ಸಾಧ್ಯತೆ ಹೆಚ್ಚಿರುತ್ತದೆ. ಬೆಂಗಾಲ್​ ಹುಲಿ ಮತ್ತು ಆಫ್ರಿಕನ್​ ಸಿಂಹದ ನಡುವಿನ...

ಹುಲಿಯೊಂದಿಗೆ ಹೋರಾಡಿ ಮಗುವನ್ನು ರಕ್ಷಿಸಿದ ತಾಯಿ…!

Special News: ತಾಯಿ  ಪ್ರೀತಿನೆ ಹಾಗೆ  ತನ್ನ ಮಗುವಿಗೋಸ್ಕರ ಎಂತಹ ಸಾಹಸಕ್ಕೂ  ಕೈ ಹಾಕುತ್ತಾಳೆ. ಅದಕ್ಕೆ ತಾಯಿನ ದೈವಸ್ವರೂಪಿ ಎನ್ನಲಾಗುವುದು. ಇಲ್ಲಿ ನಡೆದ ಘಟನೆಯೂ  ಹಾಗೆಯೇ ಇದೆ. ತನ್ನ ಮಗುವನ್ನು  ರಕ್ಷಿಸಲು ಹುಲಿಯೊಂದಿಗೆ ಬರಿ ಗೈಯಲ್ಲಿ  ಹೊಡೆದಾಡಿದ್ದಾಳೆ. ತಾಯಿ ಪಾಲಿಗೆ  ದೇವರಾಗಿದ್ದಾಳೆ. ತನ್ನ 15 ತಿಂಗಳ ಮಗನನ್ನು ರಕ್ಷಿಸಲು ಮಹಿಳೆಯೊಬ್ಬರು ಹುಲಿಯೊಂದಿಗೆ ಹೋರಾಡಿರುವ  ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 25...

ಸದ್ದು ಮಾಡುತ್ತಿದೆ “ವರದ” ಚಿತ್ರದ ಟ್ರೇಲರ್, ಇದೇ 18 ರಂದು ಚಿತ್ರ ಬಿಡುಗಡೆ

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ "ವರದ" ಚಿತ್ರದ ಟ್ರೇಲರ್ ಗೆ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರ ಸಹ ಇದೇ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. "ರಾಬರ್ಟ್" ಸಿನಿಮಾ ನಂತರ ನನ್ನ ಅಭಿನಯದ "ವರದ" ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ.ಈ ಚಿತ್ರದಲ್ಲಿ ಆಕ್ಷನ್ ಸನ್ನಿವೇಶಗಳ ಜೊತೆಗೆ, ಕೌಟುಂಬಿಕ...

ಹುಲಿಯಿಂದ ತಮ್ಮನನ್ನು ರಕ್ಷಿಸಿದ ಅಣ್ಣ: ಆದರೂ ತಮ್ಮನ ಸ್ಥಿತಿ ಗಂಭೀರ..

ಲಖೀಂಪುರ ಖೇರಿ ಜಿಲ್ಲೆಯ ದುದ್ವಾ ಹುಲಿ ಸಂರಕ್ಷಿತ ಪ್ರದೇಶದ ಕತರ್ನಿಯಾ ಘಾಟ್ ವನ್ಯಜೀವಿ ಅಭಯಾರಣ್ಯದ ಬಳಿ ಇರುವ ಕಬ್ಬಿನ ಗದ್ದೆಯಲ್ಲಿ ಹುಲಿಯೊಂದು 10 ವರ್ಷದ ಬಾಲಕನ ಮೇಲೆ ದಾಳಿ ನಡೆಸಿದೆ. ಅದೃಷ್ಟವಶಾತ್, ಈ ವಿಷಯ ಬಾಲಕನ ಅಣ್ಣನಿಗೆ ತಿಳಿದು. ಆತ ಹುಲಿಯ ಬಾಯಲ್ಲಿದ್ದ ತಮ್ಮನ ತಲೆಯನ್ನು ತೆಗೆದು, ಅವನ ಪ್ರಾಣ ಉಳಿಸಿದ್ದಾನೆ. ಗಾಯಾಳುವನ್ನ ರಾಜಕುಮಾರ್...

ಈ ವೀಡಿಯೋ ನೋಡಿದ್ರೆ ಗ್ಯಾರಂಟಿ ನಿಮ್ಮ ಮೈಜುಮ್ ಅನ್ನತ್ತೆ..

ಉದ್ಯಮಿ ಆನಂದ್ ಮಹಿಂದ್ರಾ ತಮ್ಮ ಟ್ವಿಟರ್ ಅಕೌಂಟ್‌ನಲ್ಲಿ ಆಗಾಗ ಕೆಲವು ವೀಡಿಯೋಗಳನ್ನ ಶೇರ್ ಮಾಡ್ತಾನೇ ಇರ್ತಾರೆ. ಆ ವೀಡಿಯೋದಲ್‌ಲಿರುವವರು ಕಷ್ಟದಲ್ಲಿದ್ರೆ ಅಥವಾ ಸಾಧನೆ ಮಾಡಿದ್ರೆ, ಅಂಥವರಿಗೆ ತಮ್ಮ ಕಂಪನಿಯಲ್ಲಿ ಕೆಲಸಕ್ಕೆ ಕರೀತಾರೆ. ಆದ್ರೆ ಈ ಬಾರಿ ಅವರು ಶೇರ್ ಮಾಡಿರುವ ವೀಡಿಯೋದಲ್ಲಿ ಹುಲಿ ಇದೆ. ಆ ಹುಲಿ ಮಹೀಂದ್ರಾ ಗಾಡಿಯನ್ನ ತಡೆ ಹಿಡಿದು, ಅದರ...

ವ್ಯಾಘ್ರನ ದಾಳಿಗೆ 3 ಹಸುಗಳು ಸಾವು..!

www.karnatakatv.net: ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ವಡಯನಪುರ ಗ್ರಾಮದಲ್ಲಿ ವ್ಯಾಘ್ರನ ದಾಳಿಗೆ 3 ಹಸುಗಳು ಪ್ರಾಣ ಬಿಟ್ಟಿವೆ. ಬಂಡೀಪುರದ ಬಫರ್ ಜೋನ್ ಗೆ ಹೊಂದಿಕೊoಡಿರುವ ಗ್ರಾಮ ಇದಾಗಿದ್ದು, ಕಾಡಿನಿಂದ ನಾಡಿಗೆ ಬರುವ ಪ್ರಾಣಿಗಳ ಸಂಖ್ಯೆ ಹೆಚ್ಚಾಗಿದೆ. ಈಗ ಗ್ರಾಮದ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸರಿಯಾದ ರೀತಿಯಲ್ಲಿ ಕರ್ತವ್ಯ...
- Advertisement -spot_img

Latest News

ನಕಾರಾತ್ಮಕ ಯೋಚನೆಯನ್ನು ದೂರ ಮಾಡಿ ನೆಮ್ಮದಿಯಾಗಿ ಬದುಕುವುದು ಹೇಗೆ..?

Life Lesson: ಎಲ್ಲರಿಗೂ ಜೀವನದಲ್ಲಿ ಒಂದಲ್ಲ ಒಂದು ರೀತಿಯ ಸಮಸ್ಯೆ ಇರುತ್ತದೆ. ಕೆಲವರು ಸಮಸ್ಯೆಗಳನ್ನು ಎದುರಿಸಿ, ಜೀವನದಲ್ಲಿ ಮುಂದೆ ಬರುತ್ತಾರೆ. ಇನ್ನು ಕೆಲವರು ಸಮಸ್ಯೆ ಎದುರಿಸಲು...
- Advertisement -spot_img