Sunday, June 14, 2026

tiger

ಈ ವೀಡಿಯೋ ನೋಡಿದ್ರೆ ಗ್ಯಾರಂಟಿ ನಿಮ್ಮ ಮೈಜುಮ್ ಅನ್ನತ್ತೆ..

ಉದ್ಯಮಿ ಆನಂದ್ ಮಹಿಂದ್ರಾ ತಮ್ಮ ಟ್ವಿಟರ್ ಅಕೌಂಟ್‌ನಲ್ಲಿ ಆಗಾಗ ಕೆಲವು ವೀಡಿಯೋಗಳನ್ನ ಶೇರ್ ಮಾಡ್ತಾನೇ ಇರ್ತಾರೆ. ಆ ವೀಡಿಯೋದಲ್‌ಲಿರುವವರು ಕಷ್ಟದಲ್ಲಿದ್ರೆ ಅಥವಾ ಸಾಧನೆ ಮಾಡಿದ್ರೆ, ಅಂಥವರಿಗೆ ತಮ್ಮ ಕಂಪನಿಯಲ್ಲಿ ಕೆಲಸಕ್ಕೆ ಕರೀತಾರೆ. ಆದ್ರೆ ಈ ಬಾರಿ ಅವರು ಶೇರ್ ಮಾಡಿರುವ ವೀಡಿಯೋದಲ್ಲಿ ಹುಲಿ ಇದೆ. ಆ ಹುಲಿ ಮಹೀಂದ್ರಾ ಗಾಡಿಯನ್ನ ತಡೆ ಹಿಡಿದು, ಅದರ...

ವ್ಯಾಘ್ರನ ದಾಳಿಗೆ 3 ಹಸುಗಳು ಸಾವು..!

www.karnatakatv.net: ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ವಡಯನಪುರ ಗ್ರಾಮದಲ್ಲಿ ವ್ಯಾಘ್ರನ ದಾಳಿಗೆ 3 ಹಸುಗಳು ಪ್ರಾಣ ಬಿಟ್ಟಿವೆ. ಬಂಡೀಪುರದ ಬಫರ್ ಜೋನ್ ಗೆ ಹೊಂದಿಕೊoಡಿರುವ ಗ್ರಾಮ ಇದಾಗಿದ್ದು, ಕಾಡಿನಿಂದ ನಾಡಿಗೆ ಬರುವ ಪ್ರಾಣಿಗಳ ಸಂಖ್ಯೆ ಹೆಚ್ಚಾಗಿದೆ. ಈಗ ಗ್ರಾಮದ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸರಿಯಾದ ರೀತಿಯಲ್ಲಿ ಕರ್ತವ್ಯ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img