Friday, March 13, 2026

Tight security

ಚುನಾವಣೆಯಲ್ಲಿ ಅನಧಿಕೃತ ವೆಚ್ಚ ತಡೆಯಲು ಕಟ್ಟುನಿಟ್ಟಿನ ಕ್ರಮಕ್ಕೆ ಜಾರಿ

ರಾಜಕೀಯ ಸುದ್ದಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತ ಹಣ ವಹಿವಾಟು / ಖರ್ಚಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ . ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತವಾಗಿ ಚುನಾವಣಾ ವೆಚ್ಚವನ್ನು ತಡೆಗಟ್ಟಲು ಭಾರತ ಚುನಾವಣಾ ಆಯೋಗ ಕಾಯ್ದೆ ಹಾಗೂ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನ ಮಾಡಲು ಸೂಚನೆ ನೀಡಿದೆ. ಅದರಂತೆ ಮಂಡ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಣದ ವಾಹಿವಾಟಿನ ಬಗ್ಗೆ...

ಪಾಕ್ ಕುತಂತ್ರದ ವಾಸನೆ ದೇಶಾದ್ಯಂತ ದಿಢೀರ್ ಭದ್ರತೆ

ದೇಶಾದ್ಯಂತ ಸಂಜೆಯಿಂದ ದಿಢೀರ್ ಭದ್ರತೆಯನ್ನ ಹೆಚ್ಚಳ ಮಾಡಲಾಗಿದೆ.. ಬೆಂಗಳೂರು ಸೇರಿದಂತೆ ಸಾವಿರಾರು ಕಡೆ ಕಟ್ಟೆಚ್ಚರವನ್ನ ವಹಿಸಲಾಗಿದೆ. ಭಯೋತ್ಪಾದಕರು ದೇಶಾದ್ಯಂತ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆ ಮುನ್ನಚ್ಚರಿಕಾ ಕ್ರಮವಾಗಿ ಬೆಂಗಳೂರಿನಾದ್ಯಂತ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370, 35ಎ ರದ್ದು ಮಾಡಿದ ಹಿನ್ನಲೆ ಪಾಕಿಸ್ತಾನ ಗಡಿಯಲ್ಲಿ ಸೇನಾ ಜಮಾವಣೆಯನ್ನ ಹೆಚ್ಚಿಸಿದೆ.. ಇಂದು ಕೇಂದ್ರ ಸಚಿವ ಪಾಕಿಸ್ತಾನಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.. ಈ ಬೆನ್ನಲ್ಲೇ...

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಎದೆನೋವಿಗೆ ಮುಂಬೈನಲ್ಲಿ ಚಿಕಿತ್ಸೆ ಪಡೆದ ಕೈ ಶಾಸಕ ಶ್ರೀಮಂತ್ ಪಾಟೀಲ್..!

ಬೆಂಗಳೂರು: ನಿನ್ನೆ ರಾತ್ರಿವರೆಗೂ ಕಾಂಗ್ರೆಸ್ ನಾಯಕರಿಗೆ ಸಾಥ್ ನೀಡಿದ್ದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇದೀಗ ದಿಢೀರನೆ ಮುಂಬೈ ಸೇರಿದ್ದಾರೆ. ಶ್ರೀಮಂತ್ ಪಾಟೀಲ್ ರವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿನ ವಿಶ್ವಾಸಮತಕ್ಕೆ ಹಾಜರಾಗಲಿದ್ದ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇಂದು ಮುಂಬೈನಲ್ಲಿ...

ನಂಬರ್ ಗೇಮ್ ನಿಂದ ಹೊರಗುಳಿದ ಶಾಸಕರ್ಯಾರು…?

ಬೆಂಗಳೂರು: ಇಂದಿನ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಗೈರಾಗಿದ್ದಾರೆ. ಈ ಮೂಲಕ ತಾವು ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರ ಬದಲಿಸಲ್ಲ ಅನ್ನೋ ಮಾತಿಗೆ ಬದ್ಧರಾಗಿದ್ದಾರೆ. ಆದ್ರೆ ಕೊನೆ ಕ್ಷಣದಲ್ಲಿ ಅತೃಪ್ತರು ಮನಸ್ಸು ಬದಲಿಸಿ ಬರುತ್ತಾರೇನೋ ಎಂಬ ವಿಶ್ವಾಸದಲ್ಲಿದ್ದ ದೋಸ್ತಿಗಳಿಗೆ ನಿರಾಶೆಯಾಗಿದೆ. ಇದೀಗ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಂಡನೆಯಾಗುತ್ತಿದ್ದು, ಇನ್ನೇನು ಕೆಲವೇ...

ವಿಧಾನಸಭೆಯಲ್ಲಿಂದು ವಿಶ್ವಾಸಮತ ಯಾಚನೆ- ನಂಬರ್ ಗೇಮ್ ನಲ್ಲಿ ಗೆಲ್ಲೋದ್ಯಾರು..?

ಬೆಂಗಳೂರು: ಇಂದು ಸರ್ಕಾರದ ಅಳಿವು ಉಳಿವಿಗಾಗಿ ನಡೆಯುವ ವಿಶ್ವಾಸಮತಯಾಚನೆಗೆ ದೇಶವೇ ಕಾತುರದಿಂದ ಕಾಯುತ್ತಿದೆ. ಒಂದು ವರ್ಷಗಳ ಕಾಲ ಸರಾಗವಾಗಿ ಆಡಳಿತ ನಡೆಸಿದ್ದ ಮೈತ್ರಿ ಸರ್ಕಾರಕ್ಕೆ ಇಂದು ಪತನಗೊಳ್ಳುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದ್ದು, ಬಿಜೆಪಿ ಗೆಲುವು ನಮ್ಮದೇ ಅನ್ನೋ ವಿಶ್ವಾಸದಲ್ಲಿದೆ. ವಿಧಾನಸಭೆಯಲ್ಲಿ ಇವತ್ತು ಸಿಎಂ ಎಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಮಾಡಲಿದ್ದು, ಕಾಂಗ್ರೆಸ್ -ಜೆಡಿಎಸ್...

‘ಬಿಜೆಪಿ ಬಲೆಗೆ ಬಿದ್ದಿರೋ ಶಾಸಕರು ತಕ್ಕ ಪಾಠ ಕಲೀತಾರೆ’- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದಾರೆನ್ನಲಾಗುತ್ತಿರೋ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರು ತಕ್ಕ ಪಾಠ ಕಲೀತಾರೆ ಅಂತ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರೋ ಸಿದ್ದರಾಮಯ್ಯ, ಬಿಜೆಪಿ ಗೋವಾದಲ್ಲಿ ಹುಟ್ಟಿಹಾಕಿರೋ ಸನ್ನಿವೇಶವೇ ರಾಜ್ಯದಲ್ಲೂ ಸೃಷ್ಟಿ ಮಾಡಿದೆ.ಇದು ಬಿಜೆಪಿಯ ಅವಕಾಶವಾದಿ ರಾಜಕಾರಣಕ್ಕೆ...

‘ಮಿಂಚಿನ ವೇಗದಲ್ಲಿ ಕೆಲಸ ಮಾಡ್ಬೇಕಿತ್ತಾ?’- ಸ್ಪೀಕರ್ ಪ್ರಶ್ನೆ

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ವಿಳಂಬ ನೀತಿ ಅನುಸರಿಸಿದ್ರು ಅನ್ನೋ ಬಿಜೆಪಿ ಆರೋಪಕ್ಕೆ ಸ್ಪೀಕರ್ ರಮೇಶ್ ಕುಮಾರ್ ತಿರುಗೇಟು ನೀಡಿದ್ದಾರೆ. ನಿಯಮಾವಳಿಗಳನ್ನೆಲ್ಲಾ ಬದಿಗಿಟ್ಟು ನಾನು ಮಿಂಚಿನ ವೇಗದಲ್ಲಿ ಕೆಲಸ ಮಾಡಬೇಕಿತ್ತಾ ಅಂತ ಪ್ರಶ್ನಿಸಿದ್ದಾರೆ. ಅತೃಪ್ತ ಶಾಸಕರನ್ನು ಖುದ್ದು ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸ್ಪೀಕರ್, ಕಳೆದ ಶನಿವಾರದಂದು ನಾನು 12.45ರ ವೇಳೆ ಕಚೇರಿಯಿಂದ...

ಮತ್ತೆ ರಾಜೀನಾಮೆ ಸಲ್ಲಿಸಿ ಪುನಃ ಮುಂಬೈನತ್ತ ತೆರಳಿದ ಅತೃಪ್ತ ಶಾಸಕರು

ಬೆಂಗಳೂರು: 13 ಶಾಸಕರ ರಾಜೀನಾಮೆ ಪತ್ರಗಳ ಪೈಕಿ 8 ಮಂದಿಯ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದು ಹೇಳಿದ ಹಿನ್ನೆಲೆ ಹಾಗೂ ಸುಪ್ರೀಂನ ಆದೇಶದಂತೆ ಇಂದು ಮುಂಬೈನಿಂದ ಬಂದ ಅತೃಪ್ತ ಶಾಸಕರು ಮತ್ತೆ ರಾಜೀನಾಮೆ ಸಲ್ಲಿಸಿದರು. ಮುಂಬೈನಿಂದ ವಿಶೇಷ ವಿಮಾನದ ಮೂಲಕ ವಿಧಾನಸೌಧದಲ್ಲಿನ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ರನ್ನು ಭೇಟಿ ಮಾಡಿದ ಅತೃಪ್ತ ಶಾಸಕರಾದ, ಬೈರತಿ ಬಸವರಾಜ್, ರಮೇಶ್...

ಅತೃಪ್ತರು-ಸ್ಪೀಕರ್ ಭೇಟಿ ಹಿನ್ನೆಲೆ- ಖಾಕಿಮಯವಾದ ವಿಧಾನಸೌಧ…!

ಬೆಂಗಳೂರು: ವಿಧಾನಸೌಧದ ಸ್ಪೀಕರ್ ಕಚೇರಿಗೆ ಅತೃಪ್ತ ಶಾಸಕರು ಭೇಟಿ ನೀಡುತ್ತಿರೋ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಶಕ್ತಿ ಸೌಧದ ದೊಳಕ್ಕೆ ಸಾರ್ವಜನಿಕರಲ್ಲದೆ ರಾಜಕೀಯ ಮುಖಂಡರಿಗೂ ಪ್ರವೇಶ ನಿರ್ಬಂಧ ಮಾಡಲಾಗಿದೆ. ಮುಂಬೈನಿಂದ ಆಗಮಿಸುತ್ತಿರೋ ಅತೃಪ್ತ ಶಾಸಕರು ತಮ್ಮ ರಾಜೀನಾಮೆ ಕುರಿತಾಗಿ ಸ್ಪೀಕರ್ ರಮೇಶ್ ಕುಮಾರ್ ಕಚೇರಿಗೆ ಆಗಮಿಸುತ್ತಿರೋ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೂಚನೆ ಹಾಗೂ ಭದ್ರತಾ...
- Advertisement -spot_img

Latest News

Health Tips: ತುಂಬಾ ತಲೆ ನೋವು ಇದೆಯಾ! ಮೈಯಲ್ಲ ತಣ್ಣಗಾದ್ರೆ LOW BP?

Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್‌ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...
- Advertisement -spot_img