Monday, September 21, 2026

Tight security

ಚುನಾವಣೆಯಲ್ಲಿ ಅನಧಿಕೃತ ವೆಚ್ಚ ತಡೆಯಲು ಕಟ್ಟುನಿಟ್ಟಿನ ಕ್ರಮಕ್ಕೆ ಜಾರಿ

ರಾಜಕೀಯ ಸುದ್ದಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತ ಹಣ ವಹಿವಾಟು / ಖರ್ಚಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ . ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತವಾಗಿ ಚುನಾವಣಾ ವೆಚ್ಚವನ್ನು ತಡೆಗಟ್ಟಲು ಭಾರತ ಚುನಾವಣಾ ಆಯೋಗ ಕಾಯ್ದೆ ಹಾಗೂ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನ ಮಾಡಲು ಸೂಚನೆ ನೀಡಿದೆ. ಅದರಂತೆ ಮಂಡ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಣದ ವಾಹಿವಾಟಿನ ಬಗ್ಗೆ...

ಪಾಕ್ ಕುತಂತ್ರದ ವಾಸನೆ ದೇಶಾದ್ಯಂತ ದಿಢೀರ್ ಭದ್ರತೆ

ದೇಶಾದ್ಯಂತ ಸಂಜೆಯಿಂದ ದಿಢೀರ್ ಭದ್ರತೆಯನ್ನ ಹೆಚ್ಚಳ ಮಾಡಲಾಗಿದೆ.. ಬೆಂಗಳೂರು ಸೇರಿದಂತೆ ಸಾವಿರಾರು ಕಡೆ ಕಟ್ಟೆಚ್ಚರವನ್ನ ವಹಿಸಲಾಗಿದೆ. ಭಯೋತ್ಪಾದಕರು ದೇಶಾದ್ಯಂತ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆ ಮುನ್ನಚ್ಚರಿಕಾ ಕ್ರಮವಾಗಿ ಬೆಂಗಳೂರಿನಾದ್ಯಂತ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370, 35ಎ ರದ್ದು ಮಾಡಿದ ಹಿನ್ನಲೆ ಪಾಕಿಸ್ತಾನ ಗಡಿಯಲ್ಲಿ ಸೇನಾ ಜಮಾವಣೆಯನ್ನ ಹೆಚ್ಚಿಸಿದೆ.. ಇಂದು ಕೇಂದ್ರ ಸಚಿವ ಪಾಕಿಸ್ತಾನಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.. ಈ ಬೆನ್ನಲ್ಲೇ...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img