Sunday, April 5, 2026

Tigress Killed

ಹೆಣ್ಣುಲಿಯನ್ನು ಬಡಿದು ಕೊಂದ ಪಾಪಿಗಳು- 31 ಜನರ ಮೇಲೆ ಎಫ್ಐಆರ್

ಉತ್ತರಪ್ರದೇಶ: ಕಾಡಿನಿಂದ ನಾಡಿನತ್ತ ಬಂದ ಪ್ರಾಣಿಗಳಿಗೆ ಉಳಿಗಾಲ ಇಲ್ಲ. ಒಂದು ವೇಳೆ ಮನುಷ್ಯರ ಕಣ್ಣಿಗೆ ಇವು ಬಿದ್ದು ಬಿಟ್ಟರೆ ಕಥೆ ಮುಗೀತು. ಆಳಿಗೊಂದು ಏಟು ಹಾಕಿ ಮನಸೋಇಚ್ಛೆ ಬಡಿದು ಕೊಂದು ವಿಕೃತ ಮೆರೆಯುತ್ತಾರೆ. ಇಂಥಹದ್ದೇ ಘಟನೆ ಲಖ್ನೌನಲ್ಲಿ ನಡೆದಿದ್ದು, 31 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಲಖನೌನ ಪಿಲಿಬಿಟ್ ಹುಲಿ ಮೀಸಲು ಪ್ರದೇಶದಕ್ಕೆ ಹೊಂದಿಕೊಂಡಂತಿರುವ...
- Advertisement -spot_img

Latest News

ಮಾಜಿ ಸಂಸದ ಪ್ರತಾಪ್ ಸಿಂಹರ ‘ಕಟ್’ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೂರ್ಜೇವಾಲಾ

Political News: ನಿನ್ನೆ ಬಾಗಲಕೋಟೆಯಲ್ಲಿ ಬಿಜೆಪಿ ಪ್ರಚಾರದ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಾಗ್ದಾಳಿ ಬಗ್ಗೆ...
- Advertisement -spot_img