ದೆಹಲಿ : ದೆಹಲಿಯ ತಿಹಾರ್ ಜೈಲಿ(Tihar Jail)ನಲ್ಲಿ ಕೈದಿಯೊಬ್ಬನು ಮೊಬೈಲ್ ಫೋನ್(Mobile phones) ನುಂಗಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ಸಿಬ್ಬಂದಿ ಅನುಮಾನದಿಂದ ಕೈದಿಗಳನ್ನು ಶೋಧಿಸಿದಾಗ ಜೈಲ್ ನಂಬರ್ ಒಂದರಲ್ಲಿ ಇದ್ದ ಕೈದಿಯೊಬ್ಬನು ಮೊಬೈಲ್ ನುಂಗಿದ್ದು, ಕೂಡಲೇ ಆತನನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆ(Deen Dayal Upadhyay Hospital)ಗೆ ಸೇರಿಸಲಾಗಿದೆ. ಬಿಗಿಭದ್ರತೆ ಇರುವ ತಿಹಾರ್...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...