Saturday, July 12, 2025

tilak

ಈ ರಾಶಿಯವರಿಗೆ ಕೆಂಪು ತಿಲಕ ಅಶುಭ.. ಕಷ್ಟಗಳು ಹೆಚ್ಚಾಗುತ್ತೆ..!

Astrology: ತಿಲಕವನ್ನು ಅನ್ವಯಿಸುವುದರಿಂದ ವ್ಯಕ್ತಿತ್ವದಲ್ಲಿ ಸಾತ್ವಿಕತೆಯು ಪ್ರತಿಫಲಿಸುತ್ತದೆ. ಆದರೆ ಎಲ್ಲರೂ ಕೆಂಪು ತಿಲಕವನ್ನು ಧರಿಸಬಾರದು ಎಂದು ನಿಮಗೆ ತಿಳಿದಿದೆಯೇ..? ಕೆಲವು ರಾಶಿಯವರಿಗೆ ಕೆಂಪು ತಿಲಕವು ಅಶುಭ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಹಣೆಯ ಮೇಲಿನ ತಿಲಕ ನಮ್ಮ ಸಂಸ್ಕೃತಿ. ತಿಲಕ ಧಾರ್ಮಿಕ ಪ್ರಾಮುಖ್ಯತೆಯನ್ನು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಕೆಲವರು ಕೆಂಪು ತಿಲಕವನ್ನು ಧರಿಸಬಾರದು ಎಂದು ಹೇಳುತ್ತಾರೆ. ಇದರಿಂದ ಅವರ...

ಹಿಂದೂಗಳು ಹಣೆಗೆ ತಿಲಕ ಹಚ್ಚಲು ಕಾರಣವೇನು…?

ನಾವು ಓರ್ವ ಹಿಂದೂವನ್ನು ಕಂಡುಹಿಡಿಯಬೇಕಾದರೆ, ಅವನ ಕೊರಳಲ್ಲಿ ದೇವರ ದಾರವೋ, ರುದ್ರಾಕ್ಷಿ ಮಾಲೆಯೋ, ಅಥವಾ, ಕೈಗೆ ದೇವರ ದಾರವೇನಾದರೂ ಕಟ್ಟಿದ್ದಾನಾ, ಅಥವಾ ತಿಲಕವಿಟ್ಟಿದ್ದಾನಾ ಇಲ್ಲವಾ ಎಂದು ನೋಡಿ ತಿಳಿದುಕೊಳ್ಳುತ್ತೇವೆ. ಹೀಗೆ ಹಿಂದುತ್ವವನ್ನು ಸೂಚಿಸುವ ಚಿಹ್ನೆಯೇ ತಿಲಕ. ಹಾಗಾದ್ರೆ ಹಿಂದೂಗಳು ತಿಲಕ ಹಚ್ಚೋದ್ಯಾಕೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಪುರುಷನಿಗಿಂತ, ಮಹಿಳೆಯರು ಕುಂಕುಮವಿಡಲೇಬೇಕು ಅನ್ನೋ...

ಕುಂಕುಮವನ್ನು ಏಕೆ ಹಚ್ಚಬೇಕು..? ಪೂಜೆಯಲ್ಲಿ ಅಕ್ಷತೆಗೇಕೆ ಅಷ್ಟು ಮಹತ್ವ..?

ಹಿಂದೂ ಧರ್ಮದಲ್ಲಿ ಕುಂಕುಮಕ್ಕೆ ಹೆಚ್ಚಿನ ಮಹತ್ವವಿದೆ. ಪೂಜೆ ಪುನಸ್ಕಾರಗಳಲ್ಲಿ ಕುಂಕುಮ ಇರಲೇಬೇಕು. ಮದುವೆ ಮುಂಜಿ, ಗೃಹಪ್ರವೇಶ, ನಾಮಕರಣ ಇತ್ಯಾದಿ ಸಮಾರಂಭಗಳಲ್ಲಿ ಕುಂಕುಮ ಇರಲೇಬೇಕು. ಇನ್ನು ಮುತ್ತೈದೇಯರಿಗೆ ಪೂಜೆಗೆ ಕರೆದಾಗ, ಅರಿಶಿನ ಕುಂಕುಮ ನೀಡುವ ಪದ್ಧತಿ ಕೂಡ ಇದೆ. ಹಾಗಾದ್ರೆ ಕುಂಕುಮವನ್ನು ಏಕೆ ಹಚ್ಚಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img