ಧರ್ಮಸ್ಥಳ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ತಿಮರೋಡಿಯನ್ನು ದಕ್ಷಿಣ ಕನ್ನಡದಿಂದ ಗಡಿಪಾರು ಮಾಡಿದ್ದಾರೆ ಅನ್ನೋ ಸುದ್ದಿ ಕೇಳಿ ಬರ್ತಾಯಿದೆ. ಹೌದು ಧರ್ಮಸ್ಥಳದ ಬುರುಡೆ ಪ್ರಕರಣ ಮತ್ತು ಸೌಜನ್ಯ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಕಾಣಿಸಿಕೊಂಡಿದ್ದರು. ಸದ್ಯ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ...
ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...