Thursday, August 6, 2026

Timarodi deported

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಆದೇಶ!

ಧರ್ಮಸ್ಥಳ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ತಿಮರೋಡಿಯನ್ನು ದಕ್ಷಿಣ ಕನ್ನಡದಿಂದ ಗಡಿಪಾರು ಮಾಡಿದ್ದಾರೆ ಅನ್ನೋ ಸುದ್ದಿ ಕೇಳಿ ಬರ್ತಾಯಿದೆ. ಹೌದು ಧರ್ಮಸ್ಥಳದ ಬುರುಡೆ ಪ್ರಕರಣ ಮತ್ತು ಸೌಜನ್ಯ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಕಾಣಿಸಿಕೊಂಡಿದ್ದರು. ಸದ್ಯ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ...
- Advertisement -spot_img

Latest News

SIR: ಕನಿಷ್ಠ 10 ದಿನ ಕಾಲಾವಕಾಶ ನೀಡಿ: ಶಾಸಕ ಡಾ. ರಂಗನಾಥ್

ವಿಶೇಷ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ವ್ಯಾಪಕ ಗೊಂದಲಗಳು ಉಂಟಾಗಿದ್ದು, ಚುನಾವಣಾ ಆಯೋಗ ತಳಮಟ್ಟದಲ್ಲಿ ಕಂಡುಬಂದಿರುವ ಸಮಸ್ಯೆಗಳನ್ನು ತಕ್ಷಣ ಸರಿಪಡಿಸಿ, ಕನಿಷ್ಠ 10...
- Advertisement -spot_img