Thursday, August 6, 2026

Timarodi

ಮಾಸ್ಕ್‌ಮ್ಯಾನ್‌ಗೆ ಆಶ್ರಯ ನೀಡಿದ್ದೇ ತಿಮರೋಡಿ!!

ಬುರಡೆ ಸೂತ್ರಧಾರಿಗಳಿಗೆ ಎಸ್‌ಐಟಿ ಖೆಡ್ಡಾ ತೋಡಿದೆ. ಮಾಸ್ಕ್‌ಮ್ಯಾನ್ ಚಿನ್ನಯ್ಯನ ಹೇಳಿಕೆ ಆಧರಿಸಿ‌ ಮಹೇಶ್‌ ಶೆಟ್ಟಿ ತಿಮರೋಡಿ ಮನೆಗೆ, ಆಗಸ್ಟ್‌ 26ರ ಬೆಳ್ಳಂಬೆಳಗ್ಗೆಯೇ ಎಸ್‌ಐಟಿ ದಾಳಿ ಮಾಡಿದೆ. ಬುರುಡೆ ಕೊಟ್ಟು ಆಶ್ರಯ ಕೊಟ್ಟಿದ್ದಾಗಿ, ಚಿನ್ನಯ್ಯ ಹೇಳಿದ್ದಾನೆ. ಹೀಗಾಗಿ ಸರ್ಚ್ ವಾರೆಂಟ್‌ ಸಮೇತ ಸ್ಥಳ ಮಹಜರು ಮಾಡಲಾಗ್ತಿದೆ. ಬೆಳ್ತಂಗಡಿಯ ಉಜಿರೆಯಿಂದ ಎರಡ್ಮೂರು ಕಿಲೋ ಮೀಟರ್‌ ದೂರದಲ್ಲಿರುವ, ತಿಮರೋಡಿ ಗ್ರಾಮದ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img