Makara sankaranti:
ಸಂಕ್ರಾಂತಿ ಎಂದರೆ ಎಲ್ಲಾ ಜನರು ಆಚರಿಸಲು ಇಷ್ಟಪಡುವ ಹಬ್ಬ. ತಮ್ಮ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಪದ್ಧತಿಗಳನ್ನು ಆಚರಿಸುತ್ತಾರೆ ಮತ್ತು ಹೊಸ ಧಾನ್ಯದ ರಾಶಿಯು ಮನೆಗೆ ಬಂದಾಗ ಸಂಕ್ರಾಂತಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಈ ವರ್ಷದ ಸಂಕ್ರಾಂತಿ ಹಬ್ಬದ ಬಗ್ಗೆ ತಿಳಿದುಕೊಳ್ಳಬೇಕಾದ ಹಲವು ಪ್ರಮುಖ ವಿಷಯಗಳಿವೆ. ಈ ವರ್ಷದ ಸಂಕ್ರಾಂತಿ ಹಬ್ಬ ಬಹಳ ವಿಶೇಷವಾಗಿದೆ....
ಹೊಸ ವರ್ಷದಲ್ಲಿ ಮೊದಲಿಗೆ ಬರುವ ಏಕಾದಶಿಯೇ ವೈಕುಂಠ ಏಕಾದಶಿ , ಧನುರ್ಮಾಸದಲ್ಲಿ ಬರುವ ಏಕಾದಶಿಯನ್ನು ಮುಕೊಟ್ಟಿ ಏಕಾದಶಿ ಅಥವಾ ವೈಕುಂಠ ಏಕಾದಶಿ ಎಂದು ಕರೆಯುತ್ತಾರೆ , ಹಿಂದೂ ಕ್ಯಾಲೆಂಡರ್ ನಲ್ಲಿ ಪ್ರತಿತಿಂಗಳು ಏಕಾದಶಿ ಬರುತ್ತದೆ , ಆದರೆ ಧನುರ್ಮಾಸದಲ್ಲಿ ಬರುವ ಏಕಾದಶಿಯನ್ನು ಮುಕೊಟ್ಟಿ ಏಕಾದಶಿ ಅಥವಾ ವೈಕುಂಠ ಏಕಾದಶಿ ಎಂದು ಕರೆಯುತ್ತಾರೆ ,2023ರಲ್ಲಿ ವೈಕುಂಠ...
ಯಾವುದೇ ಮಹಿಳೆ ಗರ್ಭಧಾರಣೆಯಿಂದ ಮಾತೃತ್ವದವರೆಗೆ ಬಹಳ ಎಚ್ಚರಿಕೆಯಿಂದ ಹೆಜ್ಜೆ ಹಾಕಬೇಕು. ವಿಶೇಷವಾಗಿ ಮೊದಲ ಬಾರಿಗೆ ತಾಯಿಯಾಗಲಿರುವವರು ತನಗಾಗಿ ಮಾತ್ರವಲ್ಲದೆ ತನ್ನ ಹುಟ್ಟಲಿರುವ ಮಗುವಿನ ಬಗ್ಗೆಯೂ ವಿಶೇಷ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಇದಕ್ಕೆ ಕುಟುಂಬ ಸದಸ್ಯರ ಸಹಕಾರವೂ ಅಗತ್ಯ. ಮಹಿಳೆಯ ದೇಹವು ಗರ್ಭಧಾರಣೆಯ ಸಮಯದಿಂದ ಹೆರಿಗೆ ಮತ್ತು ಹೆರಿಗೆಯ ನಂತರದವರೆಗೆ ಅನೇಕ ಬದಲಾವಣೆಗಳಿಗೆ ಒಳಗಾಗುತ್ತದೆ. ಈ ಸಮಯದಲ್ಲಿ...
ಹೃದ್ರೋಗದಿಂದ ಬಳಲುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜೀವನಶೈಲಿಯ ಬದಲಾವಣೆಯಿಂದ ಅನೇಕ ಜನರು ವಿವಿಧ ಹೃದಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಹೃದಯವನ್ನು ಆರೋಗ್ಯವಾಗಿಡಲು ಸಾಕಷ್ಟು ಕಾಳಜಿಯನ್ನು ತೆಗೆದುಕೊಳ್ಳಬೇಕಾಗುತ್ತದೆ. ಅಲ್ಲದೆ ಉತ್ತಮ ಪೋಷಕಾಂಶಗಳಿರುವ ಆಹಾರವನ್ನು ಸೇವಿಸುವುದರಿಂದ ಹೃದಯವನ್ನು ಆರೋಗ್ಯವಾಗಿಡಬಹುದು ಎನ್ನುತ್ತಾರೆ ತಜ್ಞರು. ಆದರೆ ತಜ್ಞರು ಹೇಳುವಂತೆ ಆಲ್ಕೋಹಾಲ್ ಸೇವನೆಯು ಹೃದಯದ ಸಮಸ್ಯೆಗಳಿಗೆ ಸಂಬಂಧಿಸಿದೆ. ಯುನೈಟೆಡ್ ಸ್ಟೇಟ್ಸ್ ಆಫ್...
dry fruits:
ಕೆಲವು ಆಹಾರಗಳು ಹೆಚ್ಚು ಕಾಲ ಇರುತ್ತದೆ.ಆದರೆ ಅವುಗಳನ್ನು ಸಂಗ್ರಹಿಸುವ ವಿಧಾನ ವಿಭಿನ್ನವಾಗಿರುತ್ತದೆ. ಹಣ್ಣುಗಳು ಮತ್ತು ತರಕಾರಿಗಳನ್ನು ಹೊರತುಪಡಿಸಿ, ಮಸಾಲೆಗಳು, ಕಾಳುಗಳು ಮತ್ತು ಇತರ ಆಹಾರ ಪದಾರ್ಥಗಳನ್ನು ಸಹ ಸಂಗ್ರಹಿಸಲಾಗುತ್ತದೆ. ಆದರೆ ಹಣ್ಣುಗಳನ್ನು ಘನೀಕರಿಸುವ ಮೂಲಕ ಸಂಗ್ರಹಿಸಬಹುದು ಎಂದು ನಿಮಗೆ ತಿಳಿದಿರಲಿಲ್ಲ. ಈಗ ನಾವು ಫ್ರೀಜ್ ಡ್ರೈಫ್ರೂಟ್ಸ್ ಬಗ್ಗೆ ಹೇಳಲಿದ್ದೇವೆ. ಅವುಗಳನ್ನು ಹೇಗೆ ಬಳಸಬೇಕೆಂದು...
Astrology:
ಜ್ಯೋತಿಷ್ಯದ ಪ್ರಕಾರ ಶನಿ ದೇವರು ಕರ್ಮಗಳಿಗೆ ಪ್ರತಿಫಲ ಪರಿಗಣಿಸುತ್ತಾನೆ ಎಂದು ಹೇಳಲಾಗಿದೆ, ಶನಿಯು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸ್ಥಳಾಂತರಗೊಂಡಾಗ ಕೆಲವು ಪರಿಣಾಮ ಬೀರುತ್ತದೆ. ಕೆಲವು ರಾಶಿಗಳಿಗೆ ಶುಭವಾದ್ರೆ, ಇನ್ನು ಕೆಲವು ರಾಶಿಗಳಿಗೆ ಸಾಡೇ ಸಾತಿ ಶುರುವಾಗುತ್ತದೆ. ಶನಿಯು ಜನವರಿ 17, 2023 ರಂದು ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಶನಿ ಆಗಮನದ ಕಾರಣದಿಂದಾಗಿ ಮಕರ,...
www.karnatakatv.net: ಉನ್ನತ ಶಿಕ್ಷಣದ ಗುಣಮಟ್ಟವನ್ನು ಮೇಲ್ದರ್ಜೆಗೇರಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಹಾಗೇ ಒಂದು ಗಂಟೆ ಸಾಮಾನ್ಯ ತರಗತಿಯನ್ನು 45 ನಿಮಿಷಗಳ ಬೋಧನೆ ಮತ್ತು 15 ನಿಮಿಷಗಳ ಆಂತರಿಕ ಮೌಲ್ಯಮಾಪನ ಎಂದು ವಿಂಗಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದರು.
ಭಾರತೀಯ ಶಿಕ್ಷಣ ಮಂಡಲ ಸಹಯೋಗದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯ ಮತ್ತು ಬಳ್ಳಾರಿ...