ಜಿಲ್ಲಾ ಸುದ್ದಿಗಳು:
ಮಂಗಳೂರು ಹೊರವಲಯದಲ್ಲಿರುವ ಪಚ್ಚನಾಡಿ ನಿವಾಸಿ ಚಂದ್ರಾವತಿ ಈಗ ತಮ್ಮ ಕೆಲಸದಿಂದ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. 70-ವರ್ಷ-ವಯಸ್ಸಿನ ಹಿರಿ ಮಹಿಳೆ ಮಾಡಿರುವ ಸಾಹಸದ ಕೆಲಸ ಪ್ರಶಂಸನೀಯವಾಗಿದೆ. ಪಚ್ಚನಾಡಿ ಸಮೀಪದ ಮಂದಾರ ಹೆಸರಿನ ಸ್ಥಳದ ಮೂಲಕ ಹಾದುಹೋಗುವ ರೇಲ್ವೆ ಹಳಿಗಳ ಮೇಲೆ ಮರವೊಂದದು ಉರುಳಿ ಬಿದ್ದಿದೆ. ಅದನ್ನು ಚಂದ್ರಾವತಿ ಗಮನಿಸಿದ್ದಾರೆ. ಅದೇ ಸಮಯಕ್ಕೆ ಮಂಗಳೂರು-ಮುಂಬಯಿ ನಡುವೆ ಓಡುವ...
ಕರ್ನಾಟಕದ ಸಂಜೀವಿನಿ ಎಂದು ಗುರುತಿಸಿಕೊಂಡಿರುವ ಹುಬ್ಬಳ್ಳಿ ಕೆ.ಎಂ.ಸಿ.ಆರ್.ಐ ಆಸ್ಪತ್ರೆ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ನ ಪರಿಸ್ಥಿತಿ ಇದೀಗ ಗಂಭೀರ ಚರ್ಚೆಗೆ ಕಾರಣವಾಗಿದೆ. ಇಲ್ಲಿ ಊಟ ಹಾಗೂ ಉಪಹಾರ...