Monday, October 20, 2025

Tipaturu

ನವೆಂಬರ್‌ 19ರಿಂದ ಕಲ್ಪೋತ್ಸವ ಸಂಭ್ರಮ

ನವೆಂಬರ್‌ 19ರಿಂದ 3 ದಿನಗಳ ಕಾಲ ತಿಪಟೂರಿನಲ್ಲಿ ಕಲ್ಪೋತ್ಸವ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಬೆಳಗ್ಗೆಯಿಂದ ಸಂಜೆಯವರಿಗೆ ಶಾಲಾ ಮಕ್ಕಳಿಗೆ, ಹಿರಿಯ ನಾಗರೀಕರಿಗೆ, ಮಹಿಳೆಯರಿಗೆ, ನೌಕರರಿಗಾಗಿ ಹಲವು ಸ್ಪರ್ಧೆಗಳು, ಸಾಂಸ್ಕೃತಿಕ ಮತ್ತು ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ. ಜೊತೆಗೆ ಎರಡು ದಿನಗಳ ಕಾಲ ಹೆಲಿಕ್ಯಾಪ್ಟರ್ ರೈಡ್ ವ್ಯವಸ್ಥೆ ಮಾಡಲಾಗಿದೆ. ಈ ಬಾರಿಯ ಕಲ್ಪತರು ರತ್ನ ಪ್ರಶಸ್ತಿಯನ್ನು, ಹಿರಿಯ ನಟಿ, ಮಾಜಿ...

ಡಾ. ವೀರೇಂದ್ರ ಹೆಗಡೆಯವರು ಕಾರ್ಯುದ ಬಗ್ಗೆ ತಿಪಟೂರು ತಹಶೀಲ್ದಾರ್ ಮೋಹನ್ ಕುಮಾರ್ ಮೆಚ್ಚುಗೆ

Tipaturu: ತಿಪಟೂರು: ತಾಲೂಕಿನ ಕಸಬಾ ಹೋಬಳಿಯ ಬಸವೇಶ್ವರ ನಗರ ಕಾರ್ಯಕ್ಷೇತ್ರದ ಗಾಂಧಿನಗರದ ಮಾಶಾಸನ ಸದಸ್ಯರಾದ ರಾಣಿಯಮ್ಮ w/o ಲೇಟ್ ರಾಜಪ್ಪ ರವರವರಿಗೆ ವಾತ್ಸಲ್ಯ ಮನೆ ರಚನೆ ಮಾಡಿದ್ದು ಈ ದಿನ ತಾಲ್ಲೂಕಿನ ದಂಡಾಧಿಕಾರಿಗಳಾದ ಮೋಹನ್, ಕುಮಾರ್ ಜಿಲ್ಲೆಯ ನಿರ್ದೇಶಕರಾದ ಸತೀಶ್ ಸುವರ್ಣ ಸರ್ ಇವರಿಂದ ವಾತ್ಸಲ್ಯ ಮನೆಯನ್ನು ಹಸ್ತಾಂತರಿಸಲಾಯಿತು. ತಾಲ್ಲೂಕು ದಂಡಾಧಿಕಾರಿ ಮೋಹನ್ ಕುಮಾರ್ ಮಾತನಾಡಿ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಡಿ ಜಿ ಪೇ ಕಾರ್ಯಕ್ರಮ ಯಶಸ್ವಿಯಾಗಿಲಿ: ಕೆ.ಷಡಕ್ಷರಿ

Tipaturu: ತಿಪಟೂರು: ನಗರದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯುಧಪೂಜೆ ಪ್ರಯುಕ್ತವಾಗಿ ಕಛೇರಿಯಲ್ಲಿ ಲಕ್ಷ್ಮಿಪೂಜೆ ಹಾಗೂ ಹೋಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮಕ್ಕೆ ಆಗಮಿಸಿದ ತಾಲ್ಲೂಕಿನ ಶಾಸಕರಾದ ಕೆ.ಷಡಕ್ಷರಿಯವರು ಕಛೇರಿಯಲ್ಲಿ ಧಾರ್ಮಿಕ ವಿಧಿವಿದಾನಗಳನುಸಾರ ನೆರವೇರಿಸುತ್ತಿರುವ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ ತಾಲ್ಲೂಕಿನ ನಾಗರಿಕರಿಗೂ ಹಾಗೂ ಜನಸಾಮಾನ್ಯರಿಗೂ ಉಪಯೋಗವಾಗುವ ಡಿ ಜಿ ಪೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರಾದ...

ಅಡ್ಡಮತದಾನ BJP-JDS ಸದಸ್ಯರಿಗೆ ಅನರ್ಹತೆ!

ತಿಪಟೂರು:ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಆರೋಪದ ಮೇರೆಗೆ, ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ನಾಲ್ವರು ಸದಸ್ಯರ ಸದಸ್ಯತ್ವವನ್ನು ಜಿಲ್ಲಾಧಿಕಾರಿ ನ್ಯಾಯಾಲಯ ಅನರ್ಹಗೊಳಿಸಿದೆ. 31ನೇ ವಾರ್ಡ್‌ ಬಿಜೆಪಿ ಬೆಂಬಲಿತ ಸದಸ್ಯೆ ಅಶ್ವಿನಿ ದೇವರಾಜು, 16ನೇ ವಾರ್ಡ್‌ ಬಿಜೆಪಿ ಬೆಂಬಲಿತ ಸದಸ್ಯೆ ಪದ್ಮಶಿವಪ್ಪ, 11ನೇ ವಾರ್ಡ್ ಜೆಡಿಎಸ್ ಬೆಂಬಲಿತ ಸದಸ್ಯ ಎಂ.ಬಿ.ಜಯರಾಂ, 24ನೇ ವಾರ್ಡ್‌...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆರೆಯ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ತಿಪಟೂರು ದಂಡಾಧಿಕಾರಿ

Tipaturu: ತಿಪಟೂರು: ತಾಲ್ಲೂಕಿನ ಬೊಮ್ಮಲಾಪುರ ಕೆರೆ ಕಾಮಗಾರಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ.14.73 ಲಕ್ಷ ವೆಚ್ಚವನ್ನು ವಿನಿಯೋಗಿಸಿ ಕೆರೆ ಕಾಮಗಾರಿಯನ್ನು ನಡೆಸುತ್ತಿದ್ದು,ಕಾಮಗಾರಿ ವೀಕ್ಷಣೆಗೆ ತಾಲ್ಲೂಕು ದಂಡಾಧಿಕಾರಿಗಳಾದ ಮೋಹನ್ ಕುಮಾರ್ ರವರು ಆಗಮಿಸಿ,ಯೋಜನೆಯ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪೂಜ್ಯ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ...

ಕಲ್ಪತರು ನಾಡು ತಿಪಟೂರಿನಲ್ಲಿ ವಿಘ್ನ ವಿನಾಯಕನನ್ನು ಅದ್ದೂರಿಯಾಗಿ ಸ್ವಾಗತಿಸಿದ ಜನತೆ

ತಿಪಟೂರು. ನಗರದ ಕೊಡಿ ಸರ್ಕಲ್ ನಿಂದ ದೊಡ್ಡಪೇಟೆ ರಸ್ತೆ ಮಾರ್ಗವಾಗಿ ಗಣಪತಿ ಪೆಂಡಲ್ನವರಿಗೆ ಅದ್ದೂರಿಯಾಗಿ ಮೆರವಣಿಗೆ ನಡೆಸಿದರು. ಗಣಪತಿಯನ್ನು ಸ್ವಾಗತಿಸಿದ ಜನತೆ ಗಣಪತಿ ಬಪ್ಪಾ ಮೊರಾರ‍ಯ, ಮಂಗಲಮೂರ್ತಿಗೆ ಜಯವಾಗಲಿ ಎಂದು ಘೋಷಣೆಗಳನ್ನು ಕೂಗಿದರು. ವಾದ್ಯಗಳ ಅಬ್ಬರದ ಮಧ್ಯೆ ಯುವ ಸಮುದಾಯ ಸಂಭ್ರಮದಿಂದ ಗಣಪನ ಮೆರವಣಿಗೆ ನಡೆಸಿದರು. ಇನ್ನು ಕೆಲ ಯುವಕರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕೊನೆಗೆ ವಿಜ್ಞ...

Tipaturu: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನೋಟ್ ಬುಕ್ ವಿತರಣೆ

Tipaturu: ತಿಪಟೂರು: ವಿದ್ಯಾರ್ಥಿಗಳು ಜೀವನದಲ್ಲಿ ನಾಯಕತ್ವ ಗುಣ ಬೆಳೆಸಿಕೊಂಡು,ಉತ್ತಮ ಗುಣಮಟ್ಟದ ಶಿಕ್ಷಣದಿಂದ ಯಾರು ವಂಚಿತರಾಗಬಾರದೆಂದು ರೋಟರಿ ಸಂಸ್ಥೆ ಅಧ್ಯಕ್ಷೆ ವನಿತ ಪ್ರಸನ್ನ ಕುಮಾರ್ ತಿಳಿಸಿದರು. ತಾಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ನೋಟ್ ಬುಕ್ ಮತ್ತು...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಿನ ಸಿರಿಗ್ರಾಮವಾಗಿ ಆಯ್ಕೆಯಾದ ಹರಚನಹಳ್ಳಿ ಗ್ರಾಮ

Tipaturu: ತಿಪಟೂರು ತಾಲ್ಲೂಕಿನ ಹೋನವಳ್ಳಿ ಹೋಬಳಿ ಹರಚನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಿರಿಧಾನ್ಯ ಬೇಸಾಯದ ರೈತಕ್ಷೇತ್ರ ಪಾಠಶಾಲೆಯನ್ನು ಹಮ್ಮಿಕೊಳ್ಳಲಾಗಿತ್ತು .ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೃಷಿ ಅಧಿಕಾರಿ ಕಿರಣ್ ರವರು ಸಿರಿಧಾನ್ಯಗಳಾದ ನವಣೆ,ಸಾವೆ,ಹಾರಕ,ಊದಲು,ಕೊರಲೆ ಹಾಗೂ ಬರಗು ಸೇವನೆಯಿಂದ ಮನುಷ್ಯನ ಆಯುಷ್ಯ ಹಾಗೂ ಆರೋಗ್ಯ ಹೆಚ್ಚಾಗುವ ಕಾರಣ ಪ್ರತಿಯೊಬ್ಬರು ಸಿರಿಧಾನ್ಯವನ್ನು ಬೆಳೆದು ಬಳಸುವಂತಾಗಬೇಕೆಂದು, ಸಿರಿಧಾನ್ಯ...

Karnataka TV Big Impact ತಿಪಟೂರು ಬಸ್ ಸ್ಟ್ಯಾಂಡ್ ಪಕ್ಕದ ಖಾಸಗಿ ಬಸ್ ನಿಲ್ದಾಣ ಫುಲ್ ಕ್ಲೀನ್

Tipaturu News: ತಿಪಟೂರು. ನಗರದ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಪಕ್ಕದಲ್ಲಿರುವ ಖಾಸಗಿ ಬಸ್ ನಿಲ್ದಾಣ ಮೂಲ ಸೌಕರ್ಯವಿಲ್ಲದೆ ಸ್ವಚ್ಛತೆ ಇಲ್ಲದೆ ಅನೈತಿಕ ಚಟುವಟಿಕೆ ತಾಣವಾಗಿ ಬದಲಾಗಿದೆ ಎಂಬ ಸುದ್ದಿಯನ್ನು ಕಳೆದ ಶನಿವಾರ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿತ್ತು. ಮಾಧ್ಯಮದ ವರದಿಗೆ ಎಚ್ಚೆತ್ತ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಂಡು ಸ್ವಚ್ಛತೆ ಮಾಡಿಸಿದ್ದಾರೆ. ಇನ್ನು...

Tipaturu: ಮದ್ಯ ಪ್ರಿಯರ ಅಡ್ಡೆಯಾಗಿ ಬದಲಾಗಿದೆ ತಿಪಟೂರು ಕೆರೆಯ ಉದ್ಯಾನವನ

Tipaturu: ಮದ್ಯ ಪ್ರಿಯರ ಅಡ್ಡೆಯಾಗಿ ಬದಲಾಗಿದೆ ತಿಪಟೂರು ಕೆರೆಯ ಉದ್ಯಾನವನ. ನಗರದ ಕೆರೆಯ ಪಕ್ಕದಲ್ಲಿರುವ ಉದ್ಯಾನವನ ಗಿಡಗಂಟೆಗಳು ಬೆಳೆದು ಮಧ್ಯಪ್ರಿಯರ ಹಾವಳಿ ಹಾಗೂ ಕಾಲೇಜುಗಳಿಗೆ ಚಕ್ಕರ್ ಹಾಕಿ ಪ್ರೇಮಿಗಳು ಪಾರ್ಕಿನಲ್ಲಿ ಸುತ್ತಾಟ ಮಾಡುತ್ತಿರುವುದು ಸಾರ್ವಜದಕರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರ ಸಾರ್ವಜನಿಕ ಹಿತದೃಷ್ಟಿಯಿಂದ 2 ಕೋಟಿ ರೂ ವೆಚ್ಚದಲ್ಲಿ ಕೆರೆಯ ಸಮೀಪ ವಾಯುವಿಹಾರ ಉತ್ತಮ ಪರಿಸರಕ್ಕಾಗಿ ಮಕ್ಕಳ...
- Advertisement -spot_img

Latest News

ಗೃಹಲಕ್ಷ್ಮೀಯರಿಗೆ ದೀಪಾವಳಿ ಹಬ್ಬಕ್ಕೆ ₹6000

ರಾಜ್ಯದ ಗೃಹಲಕ್ಷ್ಮೀ ಫಲಾನುಭವಿಗಳಿಗೆ ಕಾಂಗ್ರೆಸ್‌ ಸರ್ಕಾರ ಭರ್ಜರಿ ಗಿಫ್ಟ್‌ ಕೊಟ್ಟಿದೆ. ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂಪಾಯಿ ಕೊಡ್ತಿದ್ದ ಸರ್ಕಾರ, ಈ ಬಾರಿ...
- Advertisement -spot_img