Wednesday, March 18, 2026

Tipaturu

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆರೆಯ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ತಿಪಟೂರು ದಂಡಾಧಿಕಾರಿ

Tipaturu: ತಿಪಟೂರು: ತಾಲ್ಲೂಕಿನ ಬೊಮ್ಮಲಾಪುರ ಕೆರೆ ಕಾಮಗಾರಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ.14.73 ಲಕ್ಷ ವೆಚ್ಚವನ್ನು ವಿನಿಯೋಗಿಸಿ ಕೆರೆ ಕಾಮಗಾರಿಯನ್ನು ನಡೆಸುತ್ತಿದ್ದು,ಕಾಮಗಾರಿ ವೀಕ್ಷಣೆಗೆ ತಾಲ್ಲೂಕು ದಂಡಾಧಿಕಾರಿಗಳಾದ ಮೋಹನ್ ಕುಮಾರ್ ರವರು ಆಗಮಿಸಿ,ಯೋಜನೆಯ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪೂಜ್ಯ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ...

ಕಲ್ಪತರು ನಾಡು ತಿಪಟೂರಿನಲ್ಲಿ ವಿಘ್ನ ವಿನಾಯಕನನ್ನು ಅದ್ದೂರಿಯಾಗಿ ಸ್ವಾಗತಿಸಿದ ಜನತೆ

ತಿಪಟೂರು. ನಗರದ ಕೊಡಿ ಸರ್ಕಲ್ ನಿಂದ ದೊಡ್ಡಪೇಟೆ ರಸ್ತೆ ಮಾರ್ಗವಾಗಿ ಗಣಪತಿ ಪೆಂಡಲ್ನವರಿಗೆ ಅದ್ದೂರಿಯಾಗಿ ಮೆರವಣಿಗೆ ನಡೆಸಿದರು. ಗಣಪತಿಯನ್ನು ಸ್ವಾಗತಿಸಿದ ಜನತೆ ಗಣಪತಿ ಬಪ್ಪಾ ಮೊರಾರ‍ಯ, ಮಂಗಲಮೂರ್ತಿಗೆ ಜಯವಾಗಲಿ ಎಂದು ಘೋಷಣೆಗಳನ್ನು ಕೂಗಿದರು. ವಾದ್ಯಗಳ ಅಬ್ಬರದ ಮಧ್ಯೆ ಯುವ ಸಮುದಾಯ ಸಂಭ್ರಮದಿಂದ ಗಣಪನ ಮೆರವಣಿಗೆ ನಡೆಸಿದರು. ಇನ್ನು ಕೆಲ ಯುವಕರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕೊನೆಗೆ ವಿಜ್ಞ...

Tipaturu: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನೋಟ್ ಬುಕ್ ವಿತರಣೆ

Tipaturu: ತಿಪಟೂರು: ವಿದ್ಯಾರ್ಥಿಗಳು ಜೀವನದಲ್ಲಿ ನಾಯಕತ್ವ ಗುಣ ಬೆಳೆಸಿಕೊಂಡು,ಉತ್ತಮ ಗುಣಮಟ್ಟದ ಶಿಕ್ಷಣದಿಂದ ಯಾರು ವಂಚಿತರಾಗಬಾರದೆಂದು ರೋಟರಿ ಸಂಸ್ಥೆ ಅಧ್ಯಕ್ಷೆ ವನಿತ ಪ್ರಸನ್ನ ಕುಮಾರ್ ತಿಳಿಸಿದರು. ತಾಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ನೋಟ್ ಬುಕ್ ಮತ್ತು...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಿನ ಸಿರಿಗ್ರಾಮವಾಗಿ ಆಯ್ಕೆಯಾದ ಹರಚನಹಳ್ಳಿ ಗ್ರಾಮ

Tipaturu: ತಿಪಟೂರು ತಾಲ್ಲೂಕಿನ ಹೋನವಳ್ಳಿ ಹೋಬಳಿ ಹರಚನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಿರಿಧಾನ್ಯ ಬೇಸಾಯದ ರೈತಕ್ಷೇತ್ರ ಪಾಠಶಾಲೆಯನ್ನು ಹಮ್ಮಿಕೊಳ್ಳಲಾಗಿತ್ತು .ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೃಷಿ ಅಧಿಕಾರಿ ಕಿರಣ್ ರವರು ಸಿರಿಧಾನ್ಯಗಳಾದ ನವಣೆ,ಸಾವೆ,ಹಾರಕ,ಊದಲು,ಕೊರಲೆ ಹಾಗೂ ಬರಗು ಸೇವನೆಯಿಂದ ಮನುಷ್ಯನ ಆಯುಷ್ಯ ಹಾಗೂ ಆರೋಗ್ಯ ಹೆಚ್ಚಾಗುವ ಕಾರಣ ಪ್ರತಿಯೊಬ್ಬರು ಸಿರಿಧಾನ್ಯವನ್ನು ಬೆಳೆದು ಬಳಸುವಂತಾಗಬೇಕೆಂದು, ಸಿರಿಧಾನ್ಯ...

Karnataka TV Big Impact ತಿಪಟೂರು ಬಸ್ ಸ್ಟ್ಯಾಂಡ್ ಪಕ್ಕದ ಖಾಸಗಿ ಬಸ್ ನಿಲ್ದಾಣ ಫುಲ್ ಕ್ಲೀನ್

Tipaturu News: ತಿಪಟೂರು. ನಗರದ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಪಕ್ಕದಲ್ಲಿರುವ ಖಾಸಗಿ ಬಸ್ ನಿಲ್ದಾಣ ಮೂಲ ಸೌಕರ್ಯವಿಲ್ಲದೆ ಸ್ವಚ್ಛತೆ ಇಲ್ಲದೆ ಅನೈತಿಕ ಚಟುವಟಿಕೆ ತಾಣವಾಗಿ ಬದಲಾಗಿದೆ ಎಂಬ ಸುದ್ದಿಯನ್ನು ಕಳೆದ ಶನಿವಾರ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿತ್ತು. ಮಾಧ್ಯಮದ ವರದಿಗೆ ಎಚ್ಚೆತ್ತ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಂಡು ಸ್ವಚ್ಛತೆ ಮಾಡಿಸಿದ್ದಾರೆ. ಇನ್ನು...

Tipaturu: ಮದ್ಯ ಪ್ರಿಯರ ಅಡ್ಡೆಯಾಗಿ ಬದಲಾಗಿದೆ ತಿಪಟೂರು ಕೆರೆಯ ಉದ್ಯಾನವನ

Tipaturu: ಮದ್ಯ ಪ್ರಿಯರ ಅಡ್ಡೆಯಾಗಿ ಬದಲಾಗಿದೆ ತಿಪಟೂರು ಕೆರೆಯ ಉದ್ಯಾನವನ. ನಗರದ ಕೆರೆಯ ಪಕ್ಕದಲ್ಲಿರುವ ಉದ್ಯಾನವನ ಗಿಡಗಂಟೆಗಳು ಬೆಳೆದು ಮಧ್ಯಪ್ರಿಯರ ಹಾವಳಿ ಹಾಗೂ ಕಾಲೇಜುಗಳಿಗೆ ಚಕ್ಕರ್ ಹಾಕಿ ಪ್ರೇಮಿಗಳು ಪಾರ್ಕಿನಲ್ಲಿ ಸುತ್ತಾಟ ಮಾಡುತ್ತಿರುವುದು ಸಾರ್ವಜದಕರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರ ಸಾರ್ವಜನಿಕ ಹಿತದೃಷ್ಟಿಯಿಂದ 2 ಕೋಟಿ ರೂ ವೆಚ್ಚದಲ್ಲಿ ಕೆರೆಯ ಸಮೀಪ ವಾಯುವಿಹಾರ ಉತ್ತಮ ಪರಿಸರಕ್ಕಾಗಿ ಮಕ್ಕಳ...

ತಿಪಟೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕರ್ನಾಟಕ ಬಹುಜನ ಚಳುವಳಿಯ ಗ್ರಾಮ ಶಾಖೆ ಉದ್ಘಾಟನೆ

Tipaturu: ತಿಪಟೂರು: ತಾಲ್ಲೂಕಿನ ವಿವಿಧ ಗ್ರಾಮಗಳಾದ ಮಡೆನೂರು, ಬಿ ರಂಗಾಪುರ, ಕೊನೆಹಳ್ಳಿ, ಕರಿಕೆರೆ, ಮಾರುಗೋಡನಹಳ್ಳಿ ಗ್ರಾಮಗಳಲ್ಲಿ ಕರ್ನಾಟಕ ಬಹುಜನ ಚಳುವಳಿಯ ಗ್ರಾಮ ಶಾಖೆ ನಾಮಫಲಕಗಳನ್ನು ಸಂಸ್ಥಾಪಕ ರಾಜ್ಯಅಧ್ಯಕ್ಷರಾದ ಕನಕೆನಹಳ್ಳಿ ಕೃಷ್ಣಪ್ಪನವರು ಪುಷ್ಪಾರ್ಚನೆ ಮಾಡುವ ಮುಖಾಂತರ ಉದ್ಘಾಟನೆ ನೆರವೇರಿಸಿದರು. ನಂತರ ಮಾತನಾಡಿದ ರಾಜ್ಯಾಧ್ಯಕ್ಷರಾದ ಕನಕೆನಹಳ್ಳಿ ಕೃಷ್ಣಪ್ಪನವರು. ಕರ್ನಾಟಕ ಬಹುಜನ ಚಳುವಳಿಯ ಉದ್ದೇಶ ಎಲ್ಲ ಜಾತಿಯ ಜನಾಂಗದವರನ್ನು ಶೈಕ್ಷಣಿಕವಾಗಿ...

Tipaturu: ಅನೈತಿಕ ಚಟುವಟಿಕೆ ತಾಣವಾದ ತಿಪಟೂರು ಖಾಸಗಿ ಬಸ್ ನಿಲ್ದಾಣ.

Tipaturu: ತಿಪಟೂರು: ನಗರದ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಪಕ್ಕದಲ್ಲಿರುವ ಖಾಸಗಿ ಬಸ್ ನಿಲ್ದಾಣ ಮೂಲಸೌಲಭ್ಯಗಳಿಲ್ಲದೆ ಬಸ್ ನಿಲ್ದಾಣ ಸೊರಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಕ್ರಮಕೈಗೊಳ್ಳಬೇಕಿದೆ. ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಪರ್ವೇಜ್ ಪಿ ಎನ್ ಮಾತನಾಡಿ, ಬಸ್ ನಿಲ್ದಾಣದ ಜಾಗದಲ್ಲಿ ಕಿಡಿಗೇಡಿಗಳು ಕಿಟಕಿಗೆ ಅಳವಡಿಸಿದ ಗ್ಲಾಸ್...

ತಿಪಟೂರು ತಾಲ್ಲೂಕಿನಲ್ಲಿರುವ 38 ಗೊಲ್ಲರಹಟ್ಟಿಗಳನ್ನು. ಕಂದಾಯ ಗ್ರಾಮ ಮಾಡಲು ಮನವಿ.

Tipaturu: ತಿಪಟೂರು. ತಾಲ್ಲೂಕಿನ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘ ತಿಪಟೂರು ತಾಲೂಕು ಶಾಖೆ ವತಿಯಿಂದ ತಾಲೂಕಿನಲ್ಲಿರುವ ಎಲ್ಲಾ ಗೊಲ್ಲರಟಿಗಳನ್ನು ಕಂದಾಯ ಗ್ರಾಮ ಮಾಡಲು ತಹಸೀಲ್ದಾರ್ ರವರಿಗೆ ಕಾಡು ಗೊಲ್ಲರ ಸಂಘದ ಮುಖಂಡರಿಂದ ಮನವಿ ಕಾಡುಗೊಲ್ಲರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲರಾಜು ಮಾತನಾಡಿ ತಾಲೂಕಿನಲ್ಲಿ 38 ಗೊಲ್ಲರಹಟ್ಟಿಗಳಲ್ಲಿ ಕಾಡುಗೊಲ್ಲ ಜನಾಂಗವು ವಾಸ ಮಾಡುತ್ತಿದ್ದು ಇವರುಗಳು ಗ್ರಾಮಠಾಣ ಸರ್ಕಾರಿ...

ತಿಪಟೂರು ನೋಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್, ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿ ವಿತರಣೆ

Tipaturu: ತಿಪಟೂರು: ಕಾರ್ಮಿಕ ಇಲಾಖೆ, ಹಾಗೂ ದೇವರಾಜು ಅರಸು ನಿಗಮದ ವತಿಯಿಂದ ತಾಲ್ಲೂಕಿನ ನೊಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್, ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿಗಳನ್ನು ಕ್ಷೇತ್ರದ ಶಾಸಕ ಕೆ. ಷಡಕ್ಷರಿ ಅವರು ಪಟ್ಟಣದ ಸಾಮರ್ಥಸೌಧ ಸಭಾಂಗಣದಲ್ಲಿ ವಿತರಿಸಿದರು. ಬಳಿಕ ಮಾತನಾಡಿದ ಅವರು, ಕಾರ್ಮಿಕರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದು, ಉದ್ಯೋಗ ಕಾರ್ಯವೈಕರಿಗಳಲ್ಲಿ ಕಾರ್ಮಿಕರ ಪಾತ್ರ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img