Friday, August 7, 2026

Tipaturu

Tipaturu: ತಿಪಟೂರುನಲ್ಲಿ ವಿದ್ಯುತ್ ಸುರಕ್ಷತಾ ಸಪ್ತಾಹ ಜಾಗೃತಿ ಅಭಿಯಾನ

Tipaturu: ತಿಪಟೂರು: ಇಂದು ನಗರದ ಮುಖ್ಯ ರಸ್ತೆ ಬೀದಿಗಳಲ್ಲಿ ರಾಷ್ಟ್ರೀಯ ವಿದ್ಯುತ್ ಸುರಕ್ಷಾ ಸಪ್ತಾಹ ಜಾಗೃತಿ ಮೂಡಿಸಲು ರಸ್ತೆಗಳಲ್ಲಿ ಸುರಕ್ಷತಾ ಘೋಷಣೆಗಳನ್ನು ಕೂಗುತ್ತಾ ಜನರಲ್ಲಿ ಜಾಗೃತಿ ಮೂಡಿಸಿದರು. ಹಳ್ಳಿಗಳಲ್ಲಿ ವಿದ್ಯುತ್ ಕಂಬಗಳಿಗೆ ತಂತಿಯನ್ನು ಕಟ್ಟಿ ಬಟ್ಟೆ ಒಣಗಿಸುವುದು ಮತ್ತು ಜಾನುವಾರುಗಳನ್ನು ವಿದ್ಯುತ್ ಕಂಬಕ್ಕೆ ಕಟ್ಟುವುದು ಇದರಿಂದಾಗಿ ಹೆಚ್ಚಿನ ವೋಲ್ಟೇಜ್ ಬರುವುದು. ಮಳೆಗಾಲದಲ್ಲಿ ಗಾಳಿ ಮಳೆಗೆ ಕೆಳಗೆ ಬಿದ್ದ...

36.50ಕೋಟಿ ರೂ ಗಳ ಬೃಹತ್ ಕಾಮಗಾರಿಗೆ ಚಾಲನೆ ನೀಡಿದ ಶಿಕ್ಷಣ ಸಚಿವ..!

www.karnatakatv.net :ತಿಪಟೂರು : ಹೇಮಾವತಿ ನಾಲೆಯಿಂದ ತಿಪಟೂರು ತಾಲ್ಲೂಕಿನ ಶಿವರ, ಗೌಡನಕಟ್ಟೆ, ಮಾದಿಹಳ್ಳಿ, ಮತ್ತು  ಬೈರನಾಯಕನಹಳ್ಳಿ, ಕೆರೆಗಳಿಗೆ ನೀರು ಹರಿಸಲು ಮತ್ತು ಹೊಸದಾಗಿ ಪೈಪ್ ಲೈನ್ ಅಳವಡಿಸಲು ಭೂಮಿ ಪೂಜೆಯನ್ನು ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ನೆರವೇರಿಸಿದರು. ಬರೋಬ್ಬರಿ 36.50 ಕೋಟಿ ರೂ ಗಳ ನೀರಾವರಿ ಕಾಮಗಾರಿಗೆ ತಿಪಟೂರು ತಾಲೂಕಿನ ಶಿವರ ಗ್ರಾಮದಲ್ಲಿ ಭೂಮಿಪೂಜೆ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img