Sunday, August 2, 2026

Tippanna Malgavi

ಅಕ್ರಮ ಮಿಟರ್ ಬಡ್ಡಿ ದಂಧೆ: ಅಮಾಯಕರಿಗೆ ಜೀವ ಬೆದರಿಕೆ!

ಮಿಟರ್ ಬಡ್ಡಿ ದಂಧೆ ಕಡಿಮೆ ಆಗುತ್ತಿದೆ ಎನ್ನುವಷ್ಟರಲ್ಲೇ, ಅಮಾಯಕರನ್ನೇ ಟಾರ್ಗೆಟ್ ಮಾಡಿ ಅಕ್ರಮ ಮಿಟರ್ ಬಡ್ಡಿ ದಂಧೆ, ಜೊತೆಗೆ ಇಸ್ಪೀಟ್ ಆಡಿಸುತ್ತಿದ್ದ ಇಬ್ಬರ ಮೇಲೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹುಬ್ಬಳ್ಳಿಯ ಗೋಪನಕೊಪ್ಪದ ಸಿದ್ದರಾಮ ನಗರದ ಅಕ್ಷಯ ಕಲ್ಲೊಳ್ಳಿ ಅಲಿಯಾಸ ವಡ್ಡರ್ ಮತ್ತು ಸಚ್ಚಿದಾನಂದ ಉಣಕಲ್ ಅಲಿಯಾಸ ಬಾಬು ಈ ಇಬ್ಬರು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img