Saturday, March 28, 2026

# tippeRudra swamy

Kumbamela ; ಶ್ರಾವಣ ಮಾಸದ ಕುಂಭಮೇಳ

ನಾಯಕನಹಟ್ಟಿ : ಶ್ರಾವಣ ಮಾಸದ ಕೊನೆಯ ಶುಕ್ರವಾರ ನಾಯಕನ ಹಟ್ಟಿ ಪಟ್ಟಣ ವ್ಯಾಪ್ತಿಯಲ್ಲಿ ಕುಂಭಮೇಳವನ್ನು ಅದ್ದೂರಿಯಾಗಿ ಜರುಗಿಸಲಾಯಿತು. ರಾಜ್ಯದಲ್ಲಿ ಬರಗಾಲ ಆವರಿಸಿದ್ದರೂ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕುಂಭಮೇಳದಲ್ಲಿ ಭಾಗವಹಿಸಿದ್ದರು. ಇನ್ನೂ ಈ ಕುಂಭಮೇಳವನ್ನು ತಿಪ್ಪೇರುದ್ರಸ್ವಾಮಿ ಹೊರಮಠದಿಂದ ಒಳಮಠದವರೆಗೆ ಕುಂಭಮೇಳವನ್ನು ಸಾಗಿಸಲಾಯಿತು. ಈ ಕಾರ್ಯಕ್ರಮದ ಉಸ್ತುವಾರಿಯನ್ನು ದೇವಸ್ಥಾನದ ಕಾರ್ಯದರ್ಶಿಯಾದ ಗಂಗಾಧರಪ್ಪ ಅವರ ನೇತೃತ್ವವನ್ನು ವಹಿಸಿದ್ದರು. ಇನ್ನು ಕುಂಭಮೇಳದ...
- Advertisement -spot_img

Latest News

ಧುರಂಧರ್ ಸಿನಿಮಾ ಕಲೆಕ್ಷನ್ ಪಾಲು ಕೇಳುತ್ತಿರುವ ಪಾಕಿಸ್ತಾನ: ಕಾಮೆಂಟ್‌ನಲ್ಲಿ ಸಖತ್ ರೋಸ್ಟ್ ಮಾಡಿದ ಜನ

News: ಧುರಂಧರ್- 2 ದಿ ರಿವೇಂಜ್ ಸಿನಿಮಾ ಭಾರತದಲ್ಲಿ ಸಖತ್ ಹಿಟ್ ಆಗಿದೆ. ಬಾಕ್ಸ್ ಆಫೀಸ್ ಕಲೆಕ್ಷನ್ ಸಾವಿರ ಕೋಟಿ ದಾಟಿದ್ದು, ಮುಂದಿನ ವಾರ ಇನ್ನೂ...
- Advertisement -spot_img