Thursday, April 17, 2025

# tippeRudra swamy

Kumbamela ; ಶ್ರಾವಣ ಮಾಸದ ಕುಂಭಮೇಳ

ನಾಯಕನಹಟ್ಟಿ : ಶ್ರಾವಣ ಮಾಸದ ಕೊನೆಯ ಶುಕ್ರವಾರ ನಾಯಕನ ಹಟ್ಟಿ ಪಟ್ಟಣ ವ್ಯಾಪ್ತಿಯಲ್ಲಿ ಕುಂಭಮೇಳವನ್ನು ಅದ್ದೂರಿಯಾಗಿ ಜರುಗಿಸಲಾಯಿತು. ರಾಜ್ಯದಲ್ಲಿ ಬರಗಾಲ ಆವರಿಸಿದ್ದರೂ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕುಂಭಮೇಳದಲ್ಲಿ ಭಾಗವಹಿಸಿದ್ದರು. ಇನ್ನೂ ಈ ಕುಂಭಮೇಳವನ್ನು ತಿಪ್ಪೇರುದ್ರಸ್ವಾಮಿ ಹೊರಮಠದಿಂದ ಒಳಮಠದವರೆಗೆ ಕುಂಭಮೇಳವನ್ನು ಸಾಗಿಸಲಾಯಿತು. ಈ ಕಾರ್ಯಕ್ರಮದ ಉಸ್ತುವಾರಿಯನ್ನು ದೇವಸ್ಥಾನದ ಕಾರ್ಯದರ್ಶಿಯಾದ ಗಂಗಾಧರಪ್ಪ ಅವರ ನೇತೃತ್ವವನ್ನು ವಹಿಸಿದ್ದರು. ಇನ್ನು ಕುಂಭಮೇಳದ...
- Advertisement -spot_img

Latest News

ಕಾಂತರಾಜು ವರದಿ ಅಂಕಿ-ಅಂಶಗಳ ಅಧ್ಯಯನಕ್ಕೆ ಸಮಿತಿ ರಚಿಸಿ: ದಿನೇಶ್

Political News: ಕಾಂತರಾಜು ನೇತೃತ್ವದ ಹಿಂದುಗಳಿದ ವರ್ಗಗಳ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗಳಲ್ಲಿನ ಜಾತಿಗಳ ಅಂಕಿ ಅಂಶಗಳ ಬಗ್ಗೆ ಅಧ್ಯಯನ ಮಾಡಲು, ತಜ್ಞರ...
- Advertisement -spot_img