Sunday, March 29, 2026

Tippu Jayanthi

‘ನನಗೆ ಹೆಚ್ಚು ವರ್ಷ ಬದುಕಬೇಕು, ಆದರೆ ಎಷ್ಟು ವರ್ಷ ಬದುಕಿರುತ್ತೇನೋ ಗೊತ್ತಿಲ್ಲ’

ಮೈಸೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಶಾಸಕ ಪ್ರಿಯಾಂಕ ಖರ್ಗೆಗೆ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಸಾಹಿತಿಗಳು, ಚಿಂತಕರು, ಪತ್ರಕರ್ತರು, ಪ್ರತಿಪಕ್ಷದವರಿಗೆ ಬೆದರಿಕೆ ಹಾಕುವುದು ಒಳ್ಳೆಯ ಬೆಳವಣಿಗೆ ಅಲ್ಲ. ಬಿಜೆಪಿಯವರು ಮೊದಲಿನಿಂದಲೂ ಇಂಥವುಗಳನ್ನು ಪೋಷಿಸಿಕೊಂಡು ಬರುತ್ತಿದ್ದಾರೆ. ...

ಮಂಡ್ಯದಲ್ಲಿ ಟಿಪ್ಪು ಜಯಂತಿ ಆಚರಿಸಿದ ಕಾಂಗ್ರೆಸ್ ಕಾರ್ಯಕರ್ತರು

ಮಂಡ್ಯ: ಜಿಲ್ಲೆಯ ಕಾಂಗ್ರೆಸ್ ಕಚೇರಿಯಲ್ಲಿ ಟಿಪ್ಪು ಜಯಂತಿ ಆಚರಿಸಲಾಯಿತು. ಮಂಡ್ಯ ಜಿಲ್ಲಾ ಕಾಂಗ್ರೆಸ್ ವತಿಯಿಂದ ಟಿಪ್ಪು ಜಯಂತಿ ಆಚರಿಸಲಾಯಿತು. ಟಿಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ, ನಂತರ ಸಿಹಿ ಹಂಚಿ ಟಿಪ್ಪುವಿಗೆ  ಜೈಕಾರ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು. ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಂಸದ ಪ್ರತಾಪ್ ಸಿಂಹ ಮೈಸೂರಿನ ಹುಲಿ ಎಂದು ಜೈ ಕಾರ ಹಾಕಿದರು....
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img