Sunday, March 29, 2026

Tippu Jayanthi Banned

‘ಸರ್ಕಾರ ರದ್ದುಪಡಿಸಿದ್ರೂ, ಟಿಪ್ಪು ಜಯಂತಿಯನ್ನು ಅದ್ದೂರಿಯಾಗಿ ಆಚರಿಸ್ತೀವಿ’- ಬಿಜೆಪಿಗೆ ಜಮೀರ್ ಅಹಮದ್ ಟಾಂಗ್

ಬೆಂಗಳೂರು: ಕಾಂಗ್ರೆಸ್ ಸರ್ಕಾರಾವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದ ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿರೋ ಬಿಜೆಪಿ ಸರ್ಕಾರದ ವಿರುದ್ಧ ಜಮೀರ್ ಅಹಮದ್ ಖಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ರದ್ದುಗೊಳಿಸಿದ್ರೇನಂತೆ, ನಾವು ಅದಕ್ಕಿಂತ ಅದ್ದೂರಿಯಾಗಿ ಟಿಪ್ಪು ಜಯಂತಿ ಆಚರಿಸ್ತೇವೆ, ಇದನ್ನು ಯಾರಿಂದಲೂ ತಡಯೋಕೆ ಸಾಧ್ಯವಿಲ್ಲ ಅಂತ ಬಿಜೆಪಿಗೆ ಟಾಂಗ್ ನೀಡಿದ್ದಾರೆ. ಟಿಪ್ಪು ಜಯಂತಿ ರದ್ದುಗೊಳಿಸಿ ಆದೇಶ...

ಟಿಪ್ಪು ಜಯಂತಿ ರದ್ದುಗೊಳಿಸಿದ ಸರ್ಕಾರ- ಸೇಡಿನ ರಾಜಕಾರಣಕ್ಕೆ ನಾಂದಿ ಹಾಡಿದ್ರಾ ಸಿಎಂ ಬಿಎಸ್ವೈ..?

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ವಿರಾಜಪೇಟೆ ಶಾಸಕ ಬರೆದ ಪತ್ರಕ್ಕೆ ಸ್ಪಂದಿಸಿರೋ ಬಿಎಸ್ವೈ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಟಿಪ್ಪು ಜಯಂತಿಯನ್ನು ಸರ್ಕಾರಿ ಆಚರಣೆಯನ್ನಾಗಿ ಘೋಷಣೆ ಮಾಡಿದ್ದನ್ನು ತೀವ್ರವಾಗಿ ವಿರೋಧಿಸಿದ್ದ ಬಿಜೆಪಿ ಇದೀಗ ಸೇಡು...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img