Thursday, October 16, 2025

tippu sulthan

ಟಿಪ್ಪು ಹೆಸರನ್ನ ಬೇಕಾದ್ರೆ ಶೌಚಾಲಯಗಳಿಗೆ ಇಡಲಿ : ಶಾಸಕ ಯತ್ನಾಳ್

Political News: ಬೆಳಗಾವಿ : ಟಿಪ್ಪು ಸುಲ್ತಾನ್ ಒಬ್ಬ ಮತಾಂಧ. ಟಿಪ್ಪು ಹೆಸರನ್ನ ಬೇಕಾದ್ರೆ ಶೌಚಾಲಯಗಳಿಗೆ ಇಡಲಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಅವರು, ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರಿಡಬೇಕು ಎಂದು ಆಗ್ರಹಿಸಿದ್ದಾರೆ. ಟಿಪ್ಪು ನಾಲ್ಕು ಸಾವಿರ ದೇವಸ್ಥಾನ...

‘ಗೋಪುರದ ರೀತಿ ಕಾಣುವುದೆಲ್ಲ ಸಾಬ್ರುದು ಅನ್ನೊದಾದ್ರೆ ನಾವ್ ಏನ್ ಮಾಡೊದು..?’

ಮೈಸೂರು: ಮೈಸೂರಿನಲ್ಲಿಂದು ಶಾಲೆಗಳಲ್ಲಿ ಕೇಸರಿ ಬಣ್ಣ ಹಾಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ವಿನಾಕಾರಣ ನಾವು ಸೃಷ್ಟಿ ಮಾಡುವುದಲ್ಲ. ಅದನ್ನ ರಕ್ಷಣೆ ಮಾಡಬೇಕೇ ಹೊರತು ಹಾಳು ಮಾಡಬಾರದು. ಅವರು ಏನು ಬೇಕಾದ್ರು ಮಾಡಿಕೊಳ್ಳಲಿ. ಟಿಪ್ಪು ಜಯಂತಿ ನಾವು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದೇವೆ. ಆ ದಿನಾಂಕದಂದು ನಾವು ಮಾಡುತ್ತಾ ಬಂದಿದ್ದೇವೆ. ಟಿಪ್ಪು ಜಯಂತಿ...
- Advertisement -spot_img

Latest News

ಪ್ರೀತ್ಸೆ ಪ್ರೀತ್ಸೆ ಅಂತಾ ಹಿಂದೆ ಬಿದ್ದ – ಬೇಡ ಅಂದಿದ್ದಕ್ಕೆ ಕೊಂದೆ ಬಿಟ್ಟಾ!

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ಘಟನೆ ಮಲ್ಲೇಶ್ವರಂನಲ್ಲಿ ನಡೆದಿದೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಕೂಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗದ ರೈಲ್ವೆ...
- Advertisement -spot_img