Friday, July 24, 2026

tippu sulthan

ಟಿಪ್ಪು ಹೆಸರನ್ನ ಬೇಕಾದ್ರೆ ಶೌಚಾಲಯಗಳಿಗೆ ಇಡಲಿ : ಶಾಸಕ ಯತ್ನಾಳ್

Political News: ಬೆಳಗಾವಿ : ಟಿಪ್ಪು ಸುಲ್ತಾನ್ ಒಬ್ಬ ಮತಾಂಧ. ಟಿಪ್ಪು ಹೆಸರನ್ನ ಬೇಕಾದ್ರೆ ಶೌಚಾಲಯಗಳಿಗೆ ಇಡಲಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಅವರು, ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರಿಡಬೇಕು ಎಂದು ಆಗ್ರಹಿಸಿದ್ದಾರೆ. ಟಿಪ್ಪು ನಾಲ್ಕು ಸಾವಿರ ದೇವಸ್ಥಾನ...

‘ಗೋಪುರದ ರೀತಿ ಕಾಣುವುದೆಲ್ಲ ಸಾಬ್ರುದು ಅನ್ನೊದಾದ್ರೆ ನಾವ್ ಏನ್ ಮಾಡೊದು..?’

ಮೈಸೂರು: ಮೈಸೂರಿನಲ್ಲಿಂದು ಶಾಲೆಗಳಲ್ಲಿ ಕೇಸರಿ ಬಣ್ಣ ಹಾಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ವಿನಾಕಾರಣ ನಾವು ಸೃಷ್ಟಿ ಮಾಡುವುದಲ್ಲ. ಅದನ್ನ ರಕ್ಷಣೆ ಮಾಡಬೇಕೇ ಹೊರತು ಹಾಳು ಮಾಡಬಾರದು. ಅವರು ಏನು ಬೇಕಾದ್ರು ಮಾಡಿಕೊಳ್ಳಲಿ. ಟಿಪ್ಪು ಜಯಂತಿ ನಾವು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದೇವೆ. ಆ ದಿನಾಂಕದಂದು ನಾವು ಮಾಡುತ್ತಾ ಬಂದಿದ್ದೇವೆ. ಟಿಪ್ಪು ಜಯಂತಿ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img