Sunday, August 9, 2026

tippu

ಟಿಪ್ಪು ಸಿನಿಮಾ ಮೋಷನ್ ಪೋಸ್ಟರ್ ರಿಲೀಸ್: ಕಪ್ಪು ಮಸಿ ಬಳಿದ ಚಿತ್ರಕ್ಕೆ ವ್ಯಾಪಕ ಟೀಕೆ..

ಮುಂಬೈ: ಟಿಪ್ಪು ಸುಲ್ತಾನ್ ಜೀವನದ ಬಗ್ಗೆ ಸಿನಿಮಾ ರಿಲೀಸ್ ಆಗಲಿದ್ದು, ಮೋಷನ್ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್‌ನಲ್ಲಿ ಟಿಪ್ಪು ಮುಖಕ್ಕೆ ಮಸಿ ಬಳಿಯಲಾಗಿದ್ದು, ಇದು ಮತಾಂಧನ ಇತಿಹಾಸ ಎಂದು ಚಿತ್ರತಂಡ ಹೇಳಿದೆ. ಪವನ್‌ ಶರ್ಮಾ ಈ ಚಿತ್ರವನ್ನು ನಿರ್ದೇಶಿಸಿದ್ದು, ಈ ಸಿನಿಮಾಗೆ ಟಿಪ್ಪು ಎಂದು ಹೆಸರಿಡಲಾಗಿದೆ. ಈ ಚಿತ್ರದಲ್ಲಿ ಟಿಪ್ಪು ಹೇಗೆ ಹಿಂದೂಗಳನ್ನು ಮತಾಂತರ...

‘ಬಿಜೆಪಿ ಹಿಂದೂತ್ವವನ್ನ ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ’

ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಪದದ ಬಗ್ಗೆ ಚರ್ಚೆ ನಡೆಯುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಚೆಲುವರಾಯಸ್ವಾಮಿ, ಬಿಜೆಪಿ ಹಿಂದೂತ್ವವನ್ನ ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಕೆಲವೊಮ್ಮೆ ಆಕಸ್ಮಿಕ, ಬಾಯಿ ತಪ್ಪಿ ಜನಪ್ರತಿನಿಧಿಗಳು ಅನೇಕರು ಮಾತನಾಡಿದ್ದಾರೆ. ವಿಷಾಧ ವ್ಯಕ್ತಪಡಿಸಿ ವಾಪಸ್ ತೆಗೆದುಕೊಂಡ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img