Tuesday, August 11, 2026

tipu sulthan

ರಾಜಕೀಯದಲ್ಲಿ ಮತ್ತೆ ಟಿಪ್ಪು ಕಾರ್ಡ್ – ಕಾಂಗ್ರೆಸ್ vs ವಿಪಕ್ಷ ಮುಖಾಮುಖಿ!

ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಈ ವಿಷಯವನ್ನು ಸದನದಲ್ಲಿ ಸರ್ಕಾರದ ಗಮನಕ್ಕೆ ತರಲು ಶಾಸಕ ವಿಜಯಾನಂದ ಕಾಶಪ್ಪನವರ್ ಮುಂದಾಗಿದ್ದಾರೆ. ಆದರೆ, ಟಿಪ್ಪು ಜಯಂತಿ ಆಚರಣೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ. ಟಿಪ್ಪು ಜಯಂತಿ ಮತ್ತೆ ಪ್ರಸ್ತಾಪವಾಗುವುದನ್ನು ಸಮರ್ಥಿಸಿಕೊಂಡ ಕಾಶಪ್ಪನವರ್, ಜಾತ್ಯತೀತ ರಾಷ್ಟ್ರದಲ್ಲಿ ಎಲ್ಲರಿಗೂ ಸಮಾನ ಹಕ್ಕು. ಅಲ್ಪಸಂಖ್ಯಾತರು ಸ್ವಾತಂತ್ರ್ಯ ಹೋರಾಟದಲ್ಲಿ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img