Wednesday, April 22, 2026

Tiruchanuru Padmavathi temple

ತಿರುಪತಿಯಲ್ಲಿ ಮಾತನಾಡುತ್ತಿವೆ ಫೋಟೋಗಳು..!- ಆಶ್ಚರ್ಯವಾದ್ರೂ ಇದು ಸತ್ಯ

ಆಂಧ್ರಪ್ರದೇಶ: ಏಳುಬೆಟ್ಟದ ಒಡೆಯ ತಿರುಪತಿ ತಿಮ್ಮಪ್ಪನ ದರ್ಶನವೇ ಕಣ್ಣಿಗೆ ಹಬ್ಬ. ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ವೆಂಕಟೇಶ್ವರ ಆ ಒಂದೇ ಒಂದು ಕ್ಷಣದ ದರ್ಶನಕ್ಕೆ ಭಕ್ತರು ಕಾತುರರಾಗಿರ್ತಾರೆ. ಆದ್ರೆ ತಿಮ್ಮಪ್ಪನ ಈ ದಿವ್ಯ ಸನ್ನಿಧಿಯ ಬಳಿ ಫೋಟೋಗಳೂ ಮಾತನಾಡುತ್ತವೆ. ಆಶ್ಚರ್ಯವಾದ್ರೂ ಇದು ಸತ್ಯ. ತಿರುಪತಿಯಿಂದ 15 ಕಿ.ಮೀ ದೂರವಿರೋ ತಿರುಚಾನೂರು ಪದ್ಮಾವತಿ ಅಮ್ಮನವರ ದೇವಸ್ಥಾನದ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img