Wednesday, April 16, 2025

Tirumala

ತಿರುಪತಿಯಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ7ಕ್ಕೇರಿಕೆ: ಬಳ್ಳಾರಿ ಮೂಲದ ಮಹಿಳೆ ಸಾವು

Tirupati News: ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿ ತಿಮ್ಮಪ್ಪನ ದರ್ಶನ ಮಾಡಬೇಕು ಎಂದು ಬಯಸಿ, ತಿರುಪತಿಗೆ ಬಂದ ಭಕ್ತರ ನಡುವೆ ನೂಕು ನುಗ್ಗಲು ಉಂಟಾಗಿದ್ದು, ಕಾಾಲ್ತುಳಿತದಿಂದ 7 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ, 20ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಘಟನೆಯಲ್ಲಿ ಬಳ್ಳಾರಿ ಮೂಲದ ಮಹಿಳೆ ಸಾವನ್ನಪ್ಪಿದ್ದಾರೆ. 50 ವರ್ಷ ವಯಸ್ಸಿನ ನಿರ್ಮಲಾ ಎಂಬಾಕೆ ಮೃತ ದುರ್ದೈವಿಯಾಗಿದ್ದು, ಇವರೊಂದಿಗೆ...

ತಿರುಮಲದಲ್ಲಿ ಅನ್ಯಧರ್ಮೀಯರಿಗೆ ಗೇಟ್​​ಪಾಸ್ – ಮುಮ್ತಾಜ್ ಹೋಟೆಲ್​​ ಕ್ಲೋಸ್!

ತಿರುಮಲ ಹಿಂದೂಗಳ ಪಾಲಿನ ಪವಿತ್ರ ಪುಣ್ಯಕ್ಷೇತ್ರ.. ಪ್ರತಿ ಹಿಂದೂ ಕೂಡ ಜೀವನದಲ್ಲಿ ಒಮ್ಮೆಯಾದ್ರೂ ಈ ತಿರುಮಲದ ವೆಂಕಟೇಶ್ವರನ ದರ್ಶನ ಮಾಡೇ ಮಾಡ್ತಾನೆ.. ಸಂಕಟ ಬಂದಾಗಂತೂ ಮೊದಲ ನೆನಪಾಗೋದು ವೆಂಕಟರಮಣನೇ.. ಆದ್ರೆ ಕೆಲ ದಿನಗಳ ಹಿಂದೆ ಇದೇ ವೆಂಕಟೇಶ್ವರನಿಗೇ ಸಂಕಷ್ಟ ಎದುರಾಗಿತ್ತು. ಇಡೀ ತಿರುಮಲವೇ ಅಪವಿತ್ರ ಆಗಿತ್ತು. ಭಕ್ತರ ನಂಬಿಕೆಗೆ ಭಾರಿ ಪೆಟ್ಟುಬಿದ್ದಿತ್ತು.. ಇದಾದ ಬಳಿಕ...

ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲದವರು ಟಿಟಿಡಿ ಸಮಿತಿಯಲ್ಲಿ ಆಯ್ಕೆಯಾಗಿದ್ದಾರೆ: ಶೆಟ್ಟರ್ ಆರೋಪ..

Hubli News: ಹುಬ್ಬಳ್ಳಿ: ತಿರುಪತಿಯಲ್ಲಿ ಸನಾತನ ಧರ್ಮ ಪ್ರಾಧಿಕಾರ ರಚನೆ ಆಗಬೇಕು. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗಮೋಹನ್ ರೆಡ್ಡಿ ಹಾಗೂ ಅವರ ತಂದೆ ಕನ್ವರ್ಟೆಡ್ ಕ್ರಿಶ್ಚಿಯನ್ಸ್. ಹಿಂದು ಧರ್ಮದ ಬಗ್ಗೆ ನಂಬಿಕೆ ವಿಶ್ವಾಸ ಇಲ್ಲ. ಹಿಂದೂತ್ವದ ಬಗ್ಗೆ ನಂಬಿಕೆಯೂ ಇಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಕಿಡಿ ಕಾರಿದರು. ನಗರದಲ್ಲಿಂದು ಮಾಧ್ಯಮದ...

ತಿರುಮಲ ಲಡ್ಡು ಪ್ರಸಾದದಲ್ಲಿ ಕೊಬ್ಬು? – ಸಿಎಂ ಗಂಭೀರ ಆರೋಪ

ತಿರುಮಲದ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಯ ಕೊಬ್ಬನ್ನು ಬಳಸಲಾಗುತ್ತಿದೆಯಾ? ಭಕ್ತರು ಬೆಚ್ಚಿಬೀಳುವ ಆಘಾತಕಾರಿ ಮಾಹಿತಿಯೊಂದು ಬೆಳಕಿಗೆ ಬಂದಿದೆ. ತಿರುಮಲದ ಲಡ್ಡು ಪ್ರಸಾದಕ್ಕೆ ಪ್ರಾಣಿಯ ಕೊಬ್ಬನ್ನು ಬಳಸಿದ್ದಾರೆ ಅನ್ನೋ ಸ್ಫೋಟಕ ಆರೋಪವೊಂದು ಕೇಳಿಬಂದಿದೆ.. ಈ ಹಿಂದೆ ಇದ್ದ ಜಗನ್ ಮೋಹನ್ ರೆಡ್ಡಿ ಸರ್ಕಾರ, ಲಡ್ಡು ತಯಾರಿಸೋಕೆ ತುಪ್ಪದ ಬದಲು ಪ್ರಾಣಿ ಮಾಂಸದಿಂದ ಬಂದ ಕೊಬ್ಬನ್ನು ಬಳಸಿತ್ತು...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img