Tuesday, August 5, 2025

Tirumala timmappa temple

ರಾಯರ ಮಠದ ವತಿಯಿಂದ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹ ಪ್ರತಿಷ್ಠಾಪನೆ..!

www.karnatakatv.net: ಚಾಮರಾಜನಗರ: ಗುಂಡ್ಲುಪೇಟೆ ಪಟ್ಟಣದಲ್ಲಿ ಗುರು ರಾಯರ ಮಠದ ವತಿಯಿಂದ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು. ಪಟ್ಟಣದ ಮಹಾಲಕ್ಷ್ಮಿ ಬಡಾವಣೆಯಲ್ಲಿರುವ ಗುರುರಾಯರ ಮಠದ ವತಿಯಿಂದ ಶ್ರೀರಾಮದೇವರ ಗುಡ್ಡದ ತಪ್ಪಲಿನಲ್ಲಿ ಪ್ರತಿಷ್ಠಾಪನೆ ಮಾಡಲಿರುವ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹ ನಿನ್ನೆ ತಿರುಮಲ ತಿರುಪತಿ ದೇವಸ್ಥಾನದಿಂದ ಗುಂಡ್ಲುಪೇಟೆ ತಲುಪಿದ್ದು, ಗಡಿಯಲ್ಲಿ ತಾಲೂಕು ಬ್ರಾಹ್ಮಣ ಸಮಾಜ ಮಹಿಳಾ ವಿಪ್ರ ಬಳಗದ...

ರಾಯರ ಮಠದಲ್ಲಿ ನೆರವೇರಿದ ಚಿನ್ನದ ರಥೋತ್ಸವ

www.karnatakatv.net : ರಾಯಚೂರು : ಶ್ರೀಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಅಂಗವಾಗಿ ಎರಡನೇ ದಿನ ಮದ್ಯಾರಾಧನೆಯ ನಿಗದಿತ ಕಾರ್ಯಕ್ರಮಗಳು ಸಾಂಗವಾಗಿ ನೆರವೇರಿದ್ವು. ಪ್ರತಿ ವರ್ಷಕ್ಕಿಂತ ಈ ಬಾರಿಯ ಆರಾಧನಾ ಮಹೋತ್ಸವ  ಹಲವು ವಿಶೇಷತೆಗಳನ್ನು ಒಳಗೊಂಡಿದೆ.  ರಾಯರು ಬೃಂದಾವನಸ್ತರಾಗಿ 350 ವರ್ಷಳೇ ಗತಿಸಿವೆ. ಜೀವಂತವಾಗಿ ಬೃಂದಾವನಸ್ತರಾಗಿರೋ ಗುರುರಾಯರು 700 ವರ್ಷಗಳ ಬೃಂದಾವನದೊಳಗೆ ಜೀವಂತವಾಗಿರಲಿದ್ದಾರೆ. ಈ ಮೂಲಕ...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img