ಬೆಂಗಳೂರು : ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಗೋವಿಂದರಾಜು ಸ್ವಾಮಿ ದೇವಸ್ಥಾನದ ಬಳಿ ಇಂದು ಬೆಳಗಿನ ಜಾವ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ಅಪಾರ ಆಸ್ತಿಪಾಸ್ತಿ ಹಾನಿಯಾಗಿದೆ.
ಎರಡು ಅಗ್ನಿ ಶಾಮಕ ವಾಹನಗಳ ಮೂಲಕ ಬೆಂಕಿಯನ್ನು ನಂದಿಸುವ ಕಾರ್ಯ ನಡೆದಿದೆ. ಆದರೂ ಸಹ ಅಷ್ಟರೊಳಗೆ ದೇವಸ್ಥಾನದ ಸುತ್ತಲೂ ವ್ಯಾಪಿಸಿದ್ದ ಬೆಂಕಿಯ ಕೆನ್ನಾಲಿಗೆಯು ಪಕ್ಕದಲ್ಲಿದ್ದ...
ತಿರುಮಲ ಹಿಂದೂಗಳ ಪಾಲಿನ ಪವಿತ್ರ ಪುಣ್ಯಕ್ಷೇತ್ರ.. ಪ್ರತಿ ಹಿಂದೂ ಕೂಡ ಜೀವನದಲ್ಲಿ ಒಮ್ಮೆಯಾದ್ರೂ ಈ ತಿರುಮಲದ ವೆಂಕಟೇಶ್ವರನ ದರ್ಶನ ಮಾಡೇ ಮಾಡ್ತಾನೆ.. ಸಂಕಟ ಬಂದಾಗಂತೂ ಮೊದಲ ನೆನಪಾಗೋದು ವೆಂಕಟರಮಣನೇ.. ಆದ್ರೆ ಕೆಲ ದಿನಗಳ ಹಿಂದೆ ಇದೇ ವೆಂಕಟೇಶ್ವರನಿಗೇ ಸಂಕಷ್ಟ ಎದುರಾಗಿತ್ತು. ಇಡೀ ತಿರುಮಲವೇ ಅಪವಿತ್ರ ಆಗಿತ್ತು. ಭಕ್ತರ ನಂಬಿಕೆಗೆ ಭಾರಿ ಪೆಟ್ಟುಬಿದ್ದಿತ್ತು.. ಇದಾದ ಬಳಿಕ...
ಡಿಬಾಸ್ ದರ್ಶನ್ ನಟನೆ ಬಹುನಿರೀಕ್ಷಿತ ಸಿನಿಮಾ ರಾಬರ್ಟ್ ಮಾರ್ಚ್ 11ಕ್ಕೆ ಬಿಗ್ ಸ್ಕ್ರೀನ್ ಗೆ ಎಂಟ್ರಿ ಕೊಡ್ತಿದೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ತೆರೆಗಪ್ಪಳಿಸ್ತಿರುವ ದಚ್ಚು ಸಿನಿಮಾಕ್ಕೆ ಸೌತ್ ಸಿನಿಪ್ರೇಕ್ಷಕರು ಎಕ್ಸೈಟ್ ನಿಂದ ಕಾಯ್ತಿದ್ದಾರೆ. ಈಗಾಗ್ಲೇ ಗಾಂಧಿನಗರದ ಗಲ್ಲಿ ಗಲ್ಲಿಯಲ್ಲಿಯೂ ಸಖತ್ ಸೌಂಡ್ ಮಾಡ್ತಿದ್ದ ಟೀಸರ್ ಹಾಗೂ ಹಾಡು ತೆಲುಗು ನೆಲದಲ್ಲಿ ಅಬ್ಬರಿಸ್ತಿವೆ.
ಈ...
ಆಂಧ್ರಪ್ರದೇಶ: ಏಳುಬೆಟ್ಟದ ಒಡೆಯ ತಿರುಪತಿ ತಿಮ್ಮಪ್ಪನ ದರ್ಶನವೇ ಕಣ್ಣಿಗೆ ಹಬ್ಬ. ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ವೆಂಕಟೇಶ್ವರ ಆ ಒಂದೇ ಒಂದು ಕ್ಷಣದ ದರ್ಶನಕ್ಕೆ ಭಕ್ತರು ಕಾತುರರಾಗಿರ್ತಾರೆ. ಆದ್ರೆ ತಿಮ್ಮಪ್ಪನ ಈ ದಿವ್ಯ ಸನ್ನಿಧಿಯ ಬಳಿ ಫೋಟೋಗಳೂ ಮಾತನಾಡುತ್ತವೆ. ಆಶ್ಚರ್ಯವಾದ್ರೂ ಇದು ಸತ್ಯ.
ತಿರುಪತಿಯಿಂದ 15 ಕಿ.ಮೀ ದೂರವಿರೋ ತಿರುಚಾನೂರು ಪದ್ಮಾವತಿ ಅಮ್ಮನವರ ದೇವಸ್ಥಾನದ...
ಬೆಂಗಳೂರು: ರಾಜ್ಯದಲ್ಲಿ ತಿಮ್ಮಪ್ಪನ ಬೃಹತ್ ದೇವಸ್ಥಾನ ತಲೆಯೆತ್ತಲಿದೆ. ಈ ಬಗ್ಗೆ ಮುಜರಾಯಿ ಇಲಾಖೆ ಸಚಿವ ಪರಮೇಶ್ವರ್ ನಾಯ್ಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸ್ಥಳ ಕೂಡ ನಿಗದಿಪಡಿಸಿದ್ದಾರೆ.
ತಿರುಮಲ ತಿರುವತಿ ದೇವಸ್ಥಾನದಂತೆಯೇ ರಾಜ್ಯದಲ್ಲೂ ತಿಮ್ಮಪ್ಪನ ಬೃಹದಾಕಾರದ ದೇಗುಲ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ದೇಗುಲ ನಿರ್ಮಾಣಕ್ಕಾಗಿ ಸಿಎಂ ಕುಮಾರಸ್ವಾಮಿ ರಾಮನಗರದಲ್ಲಿ 15 ಎಕರೆ ಪ್ರದೇಶವನ್ನ ಮಂಜೂರು ಮಾಡಿ...
ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...