ಕಳೆದ ವಾರ ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ಭಕ್ತರ ದಂಡೇ ಹರಿದು ಬಂತು. ನವೆಂಬರ್ 14ರಿಂದ 19ರವರೆಗೆ ಲಕ್ಷಾಂತರ ಭಕ್ತರು ಸ್ವಾಮಿ ದರ್ಶನ ಪಡೆದಿದ್ದಾರೆ. ದಿನವಾರು ವಿವರ ನೋಡಿದರೆ — 14ರಂದು 66,709 ಜನ ಭಕ್ತರು ಆಗಮಿಸಿರ್ತಾರೆ, 15ರಂದು 73,852, 16ರಂದು 75,004, 17ರಂದು 71,208, 18ರಂದು 66,966 ಮತ್ತು 19ರಂದು 67,121 ಮಂದಿ ದರ್ಶನ...
ಬೆಂಗಳೂರು : ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಗೋವಿಂದರಾಜು ಸ್ವಾಮಿ ದೇವಸ್ಥಾನದ ಬಳಿ ಇಂದು ಬೆಳಗಿನ ಜಾವ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ಅಪಾರ ಆಸ್ತಿಪಾಸ್ತಿ ಹಾನಿಯಾಗಿದೆ.
ಎರಡು ಅಗ್ನಿ ಶಾಮಕ ವಾಹನಗಳ ಮೂಲಕ ಬೆಂಕಿಯನ್ನು ನಂದಿಸುವ ಕಾರ್ಯ ನಡೆದಿದೆ. ಆದರೂ ಸಹ ಅಷ್ಟರೊಳಗೆ ದೇವಸ್ಥಾನದ ಸುತ್ತಲೂ ವ್ಯಾಪಿಸಿದ್ದ ಬೆಂಕಿಯ ಕೆನ್ನಾಲಿಗೆಯು ಪಕ್ಕದಲ್ಲಿದ್ದ...
ತಿರುಮಲ ಹಿಂದೂಗಳ ಪಾಲಿನ ಪವಿತ್ರ ಪುಣ್ಯಕ್ಷೇತ್ರ.. ಪ್ರತಿ ಹಿಂದೂ ಕೂಡ ಜೀವನದಲ್ಲಿ ಒಮ್ಮೆಯಾದ್ರೂ ಈ ತಿರುಮಲದ ವೆಂಕಟೇಶ್ವರನ ದರ್ಶನ ಮಾಡೇ ಮಾಡ್ತಾನೆ.. ಸಂಕಟ ಬಂದಾಗಂತೂ ಮೊದಲ ನೆನಪಾಗೋದು ವೆಂಕಟರಮಣನೇ.. ಆದ್ರೆ ಕೆಲ ದಿನಗಳ ಹಿಂದೆ ಇದೇ ವೆಂಕಟೇಶ್ವರನಿಗೇ ಸಂಕಷ್ಟ ಎದುರಾಗಿತ್ತು. ಇಡೀ ತಿರುಮಲವೇ ಅಪವಿತ್ರ ಆಗಿತ್ತು. ಭಕ್ತರ ನಂಬಿಕೆಗೆ ಭಾರಿ ಪೆಟ್ಟುಬಿದ್ದಿತ್ತು.. ಇದಾದ ಬಳಿಕ...
ಡಿಬಾಸ್ ದರ್ಶನ್ ನಟನೆ ಬಹುನಿರೀಕ್ಷಿತ ಸಿನಿಮಾ ರಾಬರ್ಟ್ ಮಾರ್ಚ್ 11ಕ್ಕೆ ಬಿಗ್ ಸ್ಕ್ರೀನ್ ಗೆ ಎಂಟ್ರಿ ಕೊಡ್ತಿದೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ತೆರೆಗಪ್ಪಳಿಸ್ತಿರುವ ದಚ್ಚು ಸಿನಿಮಾಕ್ಕೆ ಸೌತ್ ಸಿನಿಪ್ರೇಕ್ಷಕರು ಎಕ್ಸೈಟ್ ನಿಂದ ಕಾಯ್ತಿದ್ದಾರೆ. ಈಗಾಗ್ಲೇ ಗಾಂಧಿನಗರದ ಗಲ್ಲಿ ಗಲ್ಲಿಯಲ್ಲಿಯೂ ಸಖತ್ ಸೌಂಡ್ ಮಾಡ್ತಿದ್ದ ಟೀಸರ್ ಹಾಗೂ ಹಾಡು ತೆಲುಗು ನೆಲದಲ್ಲಿ ಅಬ್ಬರಿಸ್ತಿವೆ.
ಈ...