Sunday, October 5, 2025

TirumalaTirupati

ತಿಮ್ಮಪ್ಪನ ಭಕ್ತರಿಗೆ ವರುಣನ ಅಡ್ಡಿ : 24 ಗಂಟೆ ಆರೆಂಜ್‌ ಅಲರ್ಟ್‌ ಘೋಷಣೆ

ಶನಿವಾರ ಬೆಳಿಗ್ಗೆಯಿಂದ ತಿರುಪತಿ ಮತ್ತು ಚಿತ್ತೂರು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆ ಜನ ಜೀವನವನ್ನು ಸ್ತಬ್ಧಗೊಳಿಸಿದೆ. ಕೆಳಮಟ್ಟದ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು, ಮುಂದಿನ 24 ಗಂಟೆಗಳವರೆಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿದೆ. ತಿರುಪತಿ ನಗರದಲ್ಲಿ ಪೂರ್ವ ಭಾಗದ ವಸತಿ ಪ್ರದೇಶಗಳಿಗೆ ನೀರು ನುಗ್ಗಿ, ಲಕ್ಷ್ಮೀಪುರಂ ಸರ್ಕಲ್‌, ನಾರಾಯಣಪುರಂ ಹಾಗೂ ಪ್ರಮುಖ ಅಂಡರ್‌ಪಾಸ್‌ಗಳು...

ತಿಮ್ಮಪ್ಪನಿಗೆ 2.5kg ಚಿನ್ನ, ₹2.4Cr ಚಿನ್ನದಲ್ಲಿ ತಿಮ್ಮಪ್ಪನ ಆರಾಧನೆ!

ತಿರುಪತಿ ತಿಮ್ಮಪ್ಪನ ದೇವಾಲಯದಲ್ಲಿ ಅಪರೂಪದ ಘಟನೆ ನಡೆದಿದೆ. ಚೆನ್ನೈ ಮೂಲದ ಖಾಸಗಿ ಸಂಸ್ಥೆಯೊಂದು ದುಬಾರಿಯಾದ ದೇಣಿಗೆ ನೀಡಿದೆ. ಸುದರ್ಶನ್ ಎಂಟರ್‌ಪ್ರೈಸಸ್, ತಿಮ್ಮಪ್ಪನಿಗೆ 2.5 ಕಿಲೋಗ್ರಾಂ ತೂಕದ ಶುದ್ಧ ಚಿನ್ನದಿಂದ ತಯಾರಿಸಲಾದ ಶಂಖ ಮತ್ತು ಚಕ್ರವನ್ನು ದೇಣಿಗೆಯಾಗಿ ಅರ್ಪಿಸಿದೆ. ಇದರ ಮೌಲ್ಯ ₹2.4 ಕೋಟಿ ರೂಪಾಯಿಯಾಗಿದೆ. ತಿರುಪತಿ ತಿಮ್ಮಪ್ಪ ದೇವಾಲಯವು ಭಾರತದಲ್ಲಿನ ಅತ್ಯಂತ ಪ್ರಸಿದ್ಧ ಧಾರ್ಮಿಕ ತಾಣಗಳಲ್ಲಿ...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img