Sunday, May 31, 2026

Tirupathi Balaji

ತಿರುಪತಿಯಲ್ಲಿ ಹೊಸ AI ಕ್ರಾಂತಿ! ಭಕ್ತರಿಗಾಗಿ ಚಾಟ್‌ಬಾಟ್ ಶೀಘ್ರದಲ್ಲೇ!

ಭಕ್ತರ ಅನುಭವವನ್ನು ಇನ್ನಷ್ಟು ಸುಗಮಗೊಳಿಸುವ ದಿಸೆಯಲ್ಲಿ, ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಮತ್ತೊಂದು ಮಹತ್ವದ ತಂತ್ರಜ್ಞಾನ ಕ್ರಮ ಕೈಗೊಂಡಿದೆ. ಈಗ ಟಿಟಿಡಿ ಕೃತಕ ಬುದ್ಧಿಮತ್ತೆ ಆಧಾರಿತ ಎಐ ಚಾಟ್‌ಬಾಟ್ ಅನ್ನು ಪರಿಚಯಿಸಲು ಸಜ್ಜಾಗಿದೆ. ಈ ಹೊಸ ಸೌಲಭ್ಯವು ದೇಶದಾದ್ಯಂತದ ಭಕ್ತರಿಗೆ ಬಹುಭಾಷೆಗಳಲ್ಲಿ ನೈಜ-ಸಮಯದ ಮಾಹಿತಿ ನೀಡಲಿದ್ದು, ದರ್ಶನ, ವಸತಿ, ಸೇವೆಗಳು ಮತ್ತು ದೇಣಿಗೆಗಳ ಕುರಿತು...

ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ ಹೋದಾಗ ಹೀಗೆ ಮಾಡಿದ್ರೆ ಅದೃಷ್ಟ ನಿಮ್ಮ ಪಾಲಾಗುತ್ತದೆ..

ನಾವು ತಿರುಪತಿಗೋ ಅಥವಾ ಯಾವುದಾದರು ವೆಂಕಟೇಶ್ವರ, ರಂಗನಾಥ, ವಿಷ್ಣುವಿನ ದೇವಸ್ಥಾನಕ್ಕೆ ಹೋದಾಗ ಕೆಲ ನಿಯಮಗಳನ್ನ ಪಾಲಿಸಬೇಕಾಗುತ್ತದೆ. ಆ ನಿಯಮಗಳ ಬಗ್ಗೆ ಇವತ್ತು ಮಾಹಿತಿಯನ್ನ ನೀಡಲಿದ್ದೇವೆ. ತಿರುಪತಿಗೆ ಹೋಗಿ ಬಾಲಾಜಿಯ ದರ್ಶನ ಮಾಡಿದವರಿಗೆ ಒಂದು ವಿಷಯವಂತೂ ಗೊತ್ತಿರುತ್ತೆ. ಬಾಲಾಜಿ ದರ್ಶನ ಪಡೆಯುವಾಗ ನೂಕುನುಗ್ಗಲು ಹೆಚ್ಚಾಗಿ, ಒಂದು ಸೆಕೆಂಡಿನಲ್ಲಿ ಬಾಲಾಜಿಯ ಅಲಂಕಾರವನ್ನು ಕಣ್ತುಂಬಿಕೊಂಡು ಬಂದುಬಿಡಬೇಕು. ಅಲ್ಲದೇ, ಮತ್ತೆ ಮತ್ತೆ...
- Advertisement -spot_img

Latest News

ಕರಗಿತು ಚಿನ್ನ-ಬೆಳ್ಳಿ ಬೆಲೆ: ಬರೋಬ್ಬರಿ ₹6,000 ರೂ ಗೆ ಇಳಿದ ಚಿನ್ನದ ಬೆಲೆ

ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...
- Advertisement -spot_img