Monday, March 16, 2026

tirupathi chittur

ತಿಮ್ಮಪ್ಪನ ಭಕ್ತರಿಗೆ ವರುಣನ ಅಡ್ಡಿ : 24 ಗಂಟೆ ಆರೆಂಜ್‌ ಅಲರ್ಟ್‌ ಘೋಷಣೆ

ಶನಿವಾರ ಬೆಳಿಗ್ಗೆಯಿಂದ ತಿರುಪತಿ ಮತ್ತು ಚಿತ್ತೂರು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆ ಜನ ಜೀವನವನ್ನು ಸ್ತಬ್ಧಗೊಳಿಸಿದೆ. ಕೆಳಮಟ್ಟದ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು, ಮುಂದಿನ 24 ಗಂಟೆಗಳವರೆಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿದೆ. ತಿರುಪತಿ ನಗರದಲ್ಲಿ ಪೂರ್ವ ಭಾಗದ ವಸತಿ ಪ್ರದೇಶಗಳಿಗೆ ನೀರು ನುಗ್ಗಿ, ಲಕ್ಷ್ಮೀಪುರಂ ಸರ್ಕಲ್‌, ನಾರಾಯಣಪುರಂ ಹಾಗೂ ಪ್ರಮುಖ ಅಂಡರ್‌ಪಾಸ್‌ಗಳು...
- Advertisement -spot_img

Latest News

Tumakuru: ಚಿನ್ನಕ್ಕಾಗಿ ವೃದ್ಧೆಯನ್ನ ಹ*ತ್ಯೆಗೈದ ತುಮಕೂರಿನ ಜೆಡಿಎಸ್ ಮಾಜಿ ಗ್ರಾಮಪಂಚಾಯಿತಿ ಅಧ್ಯಕ್ಷ

Tumakuru: ತುಮಕೂರು: ತುಮಕೂರಿನಲ್ಲಿ ಜೆಡಿಎಸ್ ಮಾಜಿ ಗ್ರಾಮಪಂಚಾಯಿತಿ ಅಧ್ಯಕ್ಷನಿಂದ ವೃದ್ಧೆಯ ಹತ್ಯೆ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗದ ಉಜ್ಜಿನಿ ಗ್ರಾಮದಲ್ಲಿ ಈ ಘಟನೆ...
- Advertisement -spot_img