ಶನಿವಾರ ಬೆಳಿಗ್ಗೆಯಿಂದ ತಿರುಪತಿ ಮತ್ತು ಚಿತ್ತೂರು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆ ಜನ ಜೀವನವನ್ನು ಸ್ತಬ್ಧಗೊಳಿಸಿದೆ. ಕೆಳಮಟ್ಟದ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು, ಮುಂದಿನ 24 ಗಂಟೆಗಳವರೆಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ತಿರುಪತಿ ನಗರದಲ್ಲಿ ಪೂರ್ವ ಭಾಗದ ವಸತಿ ಪ್ರದೇಶಗಳಿಗೆ ನೀರು ನುಗ್ಗಿ, ಲಕ್ಷ್ಮೀಪುರಂ ಸರ್ಕಲ್, ನಾರಾಯಣಪುರಂ ಹಾಗೂ ಪ್ರಮುಖ ಅಂಡರ್ಪಾಸ್ಗಳು...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...