Sunday, March 29, 2026

tirupathi road dameg

ತಿರುಪತಿಯ 2ನೇ ಘಾಟ್‌ ರಸ್ತೆಯಲ್ಲಿ ಭೂಕುಸಿತ-ಸಂಚಾರಕ್ಕೆ ತಡೆ

ತಿರುಪತಿ: ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಎರಡನೇ ಘಾಟ್‌ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ರಸ್ತೆಯ ಒಂದು ಬದಿ ಕುಸಿತಕ್ಕೆ ಒಳಗಾಗಿದ್ದರೆ, ಇನ್ನೊಂದು ಬದಿಯಲ್ಲಿ ಭಾರಿ ಬೃಹತ್‌ ಬಂಡೆ ಕಲ್ಲುಗಳು ಬಿದ್ದಿವೆ. ಹೀಗಾಗಿ ಈ ರಸ್ತೆಯಲ್ಲಿ ಅನಿರ್ದಿಷ್ಟಾವಧಿವರೆಗೂ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. 'ಭೂಕುಸಿತವು ಬುಧವಾರ ಮುಂಜಾನೆ ಸಂಭವಿಸಿದೆ. ಇದೇ ವೇಳೆಯಲ್ಲಿ 20 ಭಕ್ತರಿದ್ದ ಬಸ್‌ ಬೆಟ್ಟವೇರುತ್ತಿತ್ತು....
- Advertisement -spot_img

Latest News

Sandalwood: ರೀಲ್ಸ್ ಅಜ್ಜಿ ಎಂದೇ ಖ್ಯಾತರಾಗಿದ್ದ ಡ್ರಾಮಾ ಜೂನಿಯರ್ಸ್ ಸೂರಜ್‌ ಅಜ್ಜಿ ನಿಧನ

Sandalwood: ಡ್ರಾಮಾ ಜೂನಿಯರ್ಸ್ ಖ್ಯಾತಿಯ ಸೂರಜ್ ನಾಯ್ಕ್ ಜತೆಗೆ ರೀಲ್ಸ್‌ನಲ್ಲಿ ನಟಿಸಿ ಸೈ ಅನ್ನಿಸಿಕ``ಂಡು, ರೀಲ್ಸ್ ಅಜ್ಜಿ ಎಂದೇ ಖ್ಯಾತರಾಗಿದ್ದ ಲಕ್ಷ್ಮೀ ಅಜ್ಜಿ ಇಂದು ನಿಧನರಾಗಿದ್ದಾರೆ. ಉತ್ತರಕನ್ನಡ...
- Advertisement -spot_img