Tuesday, October 14, 2025

tirupathi road dameg

ತಿರುಪತಿಯ 2ನೇ ಘಾಟ್‌ ರಸ್ತೆಯಲ್ಲಿ ಭೂಕುಸಿತ-ಸಂಚಾರಕ್ಕೆ ತಡೆ

ತಿರುಪತಿ: ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಎರಡನೇ ಘಾಟ್‌ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ರಸ್ತೆಯ ಒಂದು ಬದಿ ಕುಸಿತಕ್ಕೆ ಒಳಗಾಗಿದ್ದರೆ, ಇನ್ನೊಂದು ಬದಿಯಲ್ಲಿ ಭಾರಿ ಬೃಹತ್‌ ಬಂಡೆ ಕಲ್ಲುಗಳು ಬಿದ್ದಿವೆ. ಹೀಗಾಗಿ ಈ ರಸ್ತೆಯಲ್ಲಿ ಅನಿರ್ದಿಷ್ಟಾವಧಿವರೆಗೂ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. 'ಭೂಕುಸಿತವು ಬುಧವಾರ ಮುಂಜಾನೆ ಸಂಭವಿಸಿದೆ. ಇದೇ ವೇಳೆಯಲ್ಲಿ 20 ಭಕ್ತರಿದ್ದ ಬಸ್‌ ಬೆಟ್ಟವೇರುತ್ತಿತ್ತು....
- Advertisement -spot_img

Latest News

ರಾಜ್ಯದ 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – 2 ದಿನ ಭಾರಿ ಮಳೆ!

ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಮತ್ತೊಮ್ಮೆ ಚುರುಕುಗೊಂಡಿದೆ. ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 25...
- Advertisement -spot_img