Friday, May 22, 2026

tirupathi road dameg

ತಿರುಪತಿಯ 2ನೇ ಘಾಟ್‌ ರಸ್ತೆಯಲ್ಲಿ ಭೂಕುಸಿತ-ಸಂಚಾರಕ್ಕೆ ತಡೆ

ತಿರುಪತಿ: ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಎರಡನೇ ಘಾಟ್‌ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ರಸ್ತೆಯ ಒಂದು ಬದಿ ಕುಸಿತಕ್ಕೆ ಒಳಗಾಗಿದ್ದರೆ, ಇನ್ನೊಂದು ಬದಿಯಲ್ಲಿ ಭಾರಿ ಬೃಹತ್‌ ಬಂಡೆ ಕಲ್ಲುಗಳು ಬಿದ್ದಿವೆ. ಹೀಗಾಗಿ ಈ ರಸ್ತೆಯಲ್ಲಿ ಅನಿರ್ದಿಷ್ಟಾವಧಿವರೆಗೂ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. 'ಭೂಕುಸಿತವು ಬುಧವಾರ ಮುಂಜಾನೆ ಸಂಭವಿಸಿದೆ. ಇದೇ ವೇಳೆಯಲ್ಲಿ 20 ಭಕ್ತರಿದ್ದ ಬಸ್‌ ಬೆಟ್ಟವೇರುತ್ತಿತ್ತು....
- Advertisement -spot_img

Latest News

ಮುಸ್ಲಿಮರಿಗೆ ಟಿಕೆಟ್ ಕೊಟ್ಟಿಲ್ಲಾ ಅನ್ನೋದು ಬೇಜಾರ್ ಆಯ್ತು : Najma Nazeer Chikkanerale Podcast

Political News: ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆಯಲ್ಲಿ ಮುಸ್ಲಿಂಮರಿಗೆ ಟಿಕೇಟ್ ನೀಡಿಲ್ಲವೆಂಬ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕಿ, ನಜ್ಮಾ ಚಿಕ್ಕನೇರಳೆ , ಮುಸ್ಲಿಂರಿಗೆ ಟಿಕೇಟ್ ನೀಡಿಲ್ಲವೆಂಬ...
- Advertisement -spot_img