Sunday, July 5, 2026

tirupathi temple

ತಿರುಪತಿ ಹುಂಡಿಗೆ ಕನ್ನ ಹಾಕಿ ₹140 ಕೋಟಿ ಆಸ್ತಿ ಮಾಡಿದ ಭೂಪ

ವಿಶ್ವದ ಶ್ರೀಮಂತ ದೇವಾಲಯವೆನಿಸಿಕೊಂಡಿರುವ ತಿರುಮಲ ತಿರುಪತಿ ದೇವಸ್ಥಾನದ ಹುಂಡಿ ಹಣವನ್ನು ದುರುಪಯೋಗ ಮಾಡಿಕೊಂಡು, ಅಲ್ಲಿನ ಸಿಬ್ಬಂದಿಯೊಬ್ಬ 140 ಕೋಟಿ ರೂ. ಮೌಲ್ಯದ ಆಸ್ತಿ ಸಂಪಾದಿಸಿರುವ ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ. 2023ರ ಏಪ್ರಿಲ್ 29ರಂದು ಸಿಸಿಟಿವಿ ಪರಿಶೀಲನೆಯ ವೇಳೆ, ರವಿಕುಮಾರ್‌ ಎಂಬ ಸಿಬ್ಬಂದಿ ಲೆಕ್ಕ ಹಾಕುವ ವೇಳೆ ಹುಂಡಿ ಹಣ ಕದ್ದಿರುವುದು ಬಯಲಾಗಿತ್ತು. ತಪಾಸಣೆಯಲ್ಲಿ ಆತನ...

ತಿರುಪತಿ ‘ಹುಂಡಿ’ಯಲ್ಲಿ 100 ಕೋಟಿ ಕಳ್ಳತನ ? CCTVಯಲ್ಲಿ ಸೆರೆ

ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ, ತಿರುಪತಿಯ ತಿರುಮಲ ದೇವಸ್ಥಾನದ ಹುಂಡಿಯಲ್ಲಿ ಭಕ್ತರು ನೀಡಿದ ಹಣದಲ್ಲಿ 100 ಕೋಟಿ ರೂ.ಕ್ಕೂ ಅಧಿಕ ಲೂಟಿ ನಡೆದಿದೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ಮುಖಂಡ ಭಾನು ಪ್ರಕಾಶ್ ರೆಡ್ಡಿ ಮಾಡಿದ್ದಾರೆ. ತಿರುಮಲ ತಿರುಪತಿ ದೇವಸ್ಥಾನ ಮಂಡಳಿಯ ಸದಸ್ಯರಾಗಿರುವ ಭಾನು ಪ್ರಕಾಶ್, ದೇವಸ್ಥಾನದ ಸಿಬ್ಬಂದಿ...

ಚಪ್ಪಲಿ ಪ್ರಮಾದಕ್ಕೆ ಕ್ಷಮೆಯಾಚಿಸಿದ ನಯನತಾರಾ ದಂಪತಿ!

https://www.youtube.com/watch?v=MYOsE-YAYko ಚಪ್ಪಲಿ ಧರಿಸಿಯೇ ತಿರುಪತಿ ತಿಮ್ಮಪ್ಪನ ಆವರಣದಲ್ಲಿ ಕಾಣಿಸಿಕೊಂಡು ವಿವಾದಕ್ಕೆ ಗುರಿಯಾಗಿದ್ದ ನಟಿ ನಯನತಾರಾ ಹಾಗೂ ಅವರ ಪತಿ ನಿರ್ದೇಶಕ ವಿಘ್ನೇಶ್ ಶಿವನ್ ಭಾನುವಾರ ಕ್ಷಮೆಯಾಚಿಸಿದ್ದಾರೆ. ಪ್ರೀತಿಸಿ ಮದುವೆಯಾದ ನಯನತಾರಾ ವಿಘ್ನೇಶ್ ಜೋಡಿ, ಶನಿವಾರ ತಿಮ್ಮಪ್ಪನ ದರ್ಶನಕ್ಕೆ ಹೋದಾಗ ಅಚಾತುರ್ಯ ನಡೆದಿತ್ತು. ನಯನತಾರಾ ತಿಳಿಯದೇ ಆವರಣದಲ್ಲಿ ಚಪ್ಪಲಿ ಧರಿಸಿ ಓಡಾಡಿ ಪೋಟೊ ಶೂಟ್ ನಡೆಸಿದ್ದರು. ಚಪ್ಪಲಿ ಧರಿಸಿದ್ದ ಅವರ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img