Saturday, December 27, 2025

Tirupathi thimmappa

ತಿರುಪತಿಯ 2ನೇ ಘಾಟ್‌ ರಸ್ತೆಯಲ್ಲಿ ಭೂಕುಸಿತ-ಸಂಚಾರಕ್ಕೆ ತಡೆ

ತಿರುಪತಿ: ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಎರಡನೇ ಘಾಟ್‌ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ರಸ್ತೆಯ ಒಂದು ಬದಿ ಕುಸಿತಕ್ಕೆ ಒಳಗಾಗಿದ್ದರೆ, ಇನ್ನೊಂದು ಬದಿಯಲ್ಲಿ ಭಾರಿ ಬೃಹತ್‌ ಬಂಡೆ ಕಲ್ಲುಗಳು ಬಿದ್ದಿವೆ. ಹೀಗಾಗಿ ಈ ರಸ್ತೆಯಲ್ಲಿ ಅನಿರ್ದಿಷ್ಟಾವಧಿವರೆಗೂ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. 'ಭೂಕುಸಿತವು ಬುಧವಾರ ಮುಂಜಾನೆ ಸಂಭವಿಸಿದೆ. ಇದೇ ವೇಳೆಯಲ್ಲಿ 20 ಭಕ್ತರಿದ್ದ ಬಸ್‌ ಬೆಟ್ಟವೇರುತ್ತಿತ್ತು....

ತಿರುಪತಿ ದೇವಸ್ಥಾನದ ಹಿರಿಯ ಅರ್ಚಕ ಡಾಲರ್ ಶೇಷಾದ್ರಿ ಹೃದಯಾಘಾತದಿಂದ ನಿಧನ

ತಿರುಪತಿ:ತಿರುಮಲ ತಿರುಪತಿ ದೇವಸ್ಥಾನದ ಹಿರಿಯ ಅರ್ಚಕರಾಗಿ ಮತ್ತು ವಿಶೇಷ ಕರ್ತವ್ಯದ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾಲರ್ ಶೇಷಾದ್ರಿ ಎಂದೇ ಖ್ಯಾತರಾಗಿದ್ದ ಪಾಲ ಶೇಷಾದ್ರಿ ಅವರು ಸೋಮವಾರ ಬೆಳಗ್ಗೆ ಹೃದಯಾಘಾತದಿಂದ (74) ನಿಧನರಾದರು. ಡಾಲರ್ ಶೇಷಾದ್ರಿ ಅವರು ಭಾನುವಾರ ರಾತ್ರಿ ವಿಶಾಖಪಟ್ಟಣದಲ್ಲಿ ಕಾರ್ತಿಕ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅವರು ಟಿಟಿಡಿ ಕಲ್ಯಾಣಮಂಟಪದಲ್ಲಿ ವೆಂಕಟೇಶ್ವರ ದೇವರ ಪವಲಿಂಪು...

ತಿಮ್ಮಪ್ಪನ ಸನ್ನಿಧಿಯಲ್ಲಿ ಪ್ರವಾಹದ ಭೀತಿ.

ಆಂದ್ರ ಪ್ರದೇಶ; ತಮಿಳುನಾಡಿನಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಮಳೆ ಇದೀಗ ಕರ್ನಾಟಕ ಹಾಗೂ ಆಂಧ್ರ ಪ್ರದೇಶದಲ್ಲಿ ತನ್ನ ರುದ್ರನರ್ತನವನ್ನು ತೋರುತ್ತಿದೆ. ಅದರಲ್ಲೂ ತಿರುಪತಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹದ ಸ್ಥಿತಿ ಉಂಟಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು ತಿರುಪತಿ ತಿಮ್ಮಪ್ಪನಿಗೂ ಸಂಕಷ್ಟ ತಂದೊಡ್ಡಿದೆ. ಪರಿಣಾಮ ತಿರುಪತಿ ದೇವಾಲಯವನ್ನು ಸಂಪರ್ಕಿಸುವ ಘಾಟ್ ನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ ಉಂಟಾಗಿದ್ದು....

ತಿರುಪತಿಯಲ್ಲಿ ಮಾತನಾಡುತ್ತಿವೆ ಫೋಟೋಗಳು..!- ಆಶ್ಚರ್ಯವಾದ್ರೂ ಇದು ಸತ್ಯ

ಆಂಧ್ರಪ್ರದೇಶ: ಏಳುಬೆಟ್ಟದ ಒಡೆಯ ತಿರುಪತಿ ತಿಮ್ಮಪ್ಪನ ದರ್ಶನವೇ ಕಣ್ಣಿಗೆ ಹಬ್ಬ. ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ವೆಂಕಟೇಶ್ವರ ಆ ಒಂದೇ ಒಂದು ಕ್ಷಣದ ದರ್ಶನಕ್ಕೆ ಭಕ್ತರು ಕಾತುರರಾಗಿರ್ತಾರೆ. ಆದ್ರೆ ತಿಮ್ಮಪ್ಪನ ಈ ದಿವ್ಯ ಸನ್ನಿಧಿಯ ಬಳಿ ಫೋಟೋಗಳೂ ಮಾತನಾಡುತ್ತವೆ. ಆಶ್ಚರ್ಯವಾದ್ರೂ ಇದು ಸತ್ಯ. ತಿರುಪತಿಯಿಂದ 15 ಕಿ.ಮೀ ದೂರವಿರೋ ತಿರುಚಾನೂರು ಪದ್ಮಾವತಿ ಅಮ್ಮನವರ ದೇವಸ್ಥಾನದ...

ರಾಜ್ಯದ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ…!!

ಬೆಂಗಳೂರು: ರಾಜ್ಯದಲ್ಲಿ ತಿಮ್ಮಪ್ಪನ ಬೃಹತ್ ದೇವಸ್ಥಾನ ತಲೆಯೆತ್ತಲಿದೆ. ಈ ಬಗ್ಗೆ ಮುಜರಾಯಿ ಇಲಾಖೆ ಸಚಿವ ಪರಮೇಶ್ವರ್ ನಾಯ್ಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸ್ಥಳ ಕೂಡ ನಿಗದಿಪಡಿಸಿದ್ದಾರೆ. ತಿರುಮಲ ತಿರುವತಿ ದೇವಸ್ಥಾನದಂತೆಯೇ ರಾಜ್ಯದಲ್ಲೂ ತಿಮ್ಮಪ್ಪನ ಬೃಹದಾಕಾರದ ದೇಗುಲ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ದೇಗುಲ ನಿರ್ಮಾಣಕ್ಕಾಗಿ ಸಿಎಂ ಕುಮಾರಸ್ವಾಮಿ ರಾಮನಗರದಲ್ಲಿ 15 ಎಕರೆ ಪ್ರದೇಶವನ್ನ ಮಂಜೂರು ಮಾಡಿ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img